ನಿಮ್ಮೊಂದಿಗೆ ನಾವಿದ್ದೇವೆ..ಕರೆ ಮಾಡಿ ವೈದ್ಯರೊಂದಿಗೆ ಸಲಹೆ ಪಡೆದುಕೊಳ್ಳಿ

ನಿಮ್ಮೊಂದಿಗೆ ನಾವಿದ್ದೇವೆ..ಕರೆ ಮಾಡಿ ವೈದ್ಯರೊಂದಿಗೆ ಸಲಹೆ ಪಡೆದುಕೊಳ್ಳಿ

Published : May 15, 2021, 06:39 PM ISTUpdated : May 15, 2021, 07:35 PM IST

ಕೊರೋನಾ ಕುರಿತು ಆತಂಕ ಬೇಡ. ನಿಮ್ಮೊಂದಿಗೆ ನಾವಿದ್ದೇವೆ. ನಮ್ಮ ವೈದ್ಯರ ತಂಡಕ್ಕೆ ಕರೆ ಮಾಡಿ ಉಚಿತ ಸಲಹೆ, ಚಿಕಿತ್ಸೆ ಪಡೆಯಿರಿ.

ಬೆಂಗಳೂರು, (ಮೇ.15):  ಕೊರೋನಾ ಕುರಿತು ಆತಂಕ ಬೇಡ. ನಿಮ್ಮೊಂದಿಗೆ ನಾವಿದ್ದೇವೆ. ನಮ್ಮ ವೈದ್ಯರ ತಂಡಕ್ಕೆ ಕರೆ ಮಾಡಿ ಉಚಿತ ಸಲಹೆ, ಚಿಕಿತ್ಸೆ ಪಡೆಯಿರಿ. ಹೀಗೆ ಬೆಂಗಳೂರು ಮೆಡಿಕಲ್ ಕಾಲೇಜಿನ (BMC) 92 ವೈದ್ಯರು ಕೊರೋನಾ ರೋಗಿಗಳ ಚಿಕಿತ್ಸೆಗಾಗಿ ಹೊಸ ವ್ಯವಸ್ಥೆ ಮಾಡಿಕೊಂಡಿದ್ದಾರೆ. 

ವೆಂಟಿಲೇಟರ್ ಆಡಿಟ್‌ಗೆ ಆದೇಶ, ಕನ್ನಡ ಪೋಸ್ಟರ್‌‌ನಿಂದ ಸನ್ನಿ ಸಂತೋಷ; ಮೇ.15ರ ಟಾಪ್ 10 ಸುದ್ದಿ!

ಕೊರೋನಾ ಲಕ್ಷಣಗಳು ಕಾಣಿಸಿಕೊಂಡಿವೆಯೇ? ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಬಂದಿದೆಯೇ? ಆಕ್ಸಿಜನ್ ಬೆಡ್ ಸಿಗುತ್ತಿಲ್ಲವೆ? ವೈದ್ಯರೊಂದಿಗೆ ಮಾತಾಡಿ ಸಲಹೆ ಪಡೆದುಕೊಳ್ಳಬೇಕಿದೆಯೇ? ನಿಮಗಾಗಿ ಇಲ್ಲಿದೆ ಹೆಲ್ಪ್ ಲೈನ್ ಕರೆ ಮಾಡಿ....

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!