ಬೆಂಗಳೂರು: ಆ್ಯಸಿಡ್‌ ಸಂತ್ರಸ್ತೆಗೆ 1 ಲಕ್ಷ ರೂ ನೆರವು, ಸಚಿವ ಹಾಲಪ್ಪ ಆಚಾರ್ ಘೋಷಣೆ

ಬೆಂಗಳೂರು: ಆ್ಯಸಿಡ್‌ ಸಂತ್ರಸ್ತೆಗೆ 1 ಲಕ್ಷ ರೂ ನೆರವು, ಸಚಿವ ಹಾಲಪ್ಪ ಆಚಾರ್ ಘೋಷಣೆ

Published : Apr 30, 2022, 01:54 PM ISTUpdated : Apr 30, 2022, 02:35 PM IST

 ಪಾಗಲ್ ಪ್ರೇಮಿಯಿಂದ Acid ದಾಳಿಗೆ ಒಳಗಾಗಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಸಂತ್ರಸ್ತ ಯುವತಿಗೆ ವೈಯಕ್ತಿಕವಾಗಿ 1 ಲಕ್ಷ ರೂ ನೆರವು, ಆಸ್ಪತ್ರೆಯ ಖರ್ಚುವೆಚ್ಚ ನೋಡಿಕೊಳ್ಳುವುದಾಗಿ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ (Halappa Achar) ಹೇಳಿದ್ದಾರೆ.

ಬೆಂಗಳೂರು (ಏ. 30): ಪಾಗಲ್ ಪ್ರೇಮಿಯಿಂದ Acid ದಾಳಿಗೆ ಒಳಗಾಗಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಸಂತ್ರಸ್ತ ಯುವತಿಗೆ ವೈಯಕ್ತಿಕವಾಗಿ 1 ಲಕ್ಷ ರೂ ನೆರವು, ಆಸ್ಪತ್ರೆಯ ಖರ್ಚುವೆಚ್ಚ ನೋಡಿಕೊಳ್ಳುವುದಾಗಿ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ (Halappa Achar) ಹೇಳಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡುವಂತೆ ಅಧಿಕಾರಿಗಳಿಗೆ ಹೇಳಿದ್ದೇನೆ, ಅವರು ಭೇಟಿ ನೀಡುತ್ತಾರೆ, ಅಗತ್ಯ ಎಲ್ಲಾ ಕ್ರಮ ತೆಗೆದುಕೊಳ್ಳುತ್ತೇವೆ, ತಪ್ಪಿತಸ್ಥನಿಗೆ ಏನು ಶಿಕ್ಷೆಯಾಗಬೇಕೋ ಅದು ಆಗುತ್ತದೆ ಎಂದು ಹಾಲಪ್ಪ ಆಚಾರ್ ಹೇಳಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more