ಬೆಂಗಳೂರು- ಮೈಸೂರು ಹೆದ್ದಾರಿ ಕ್ರೆಡಿಟ್‌ ವಾರ್, ಪ್ರತಾಪ್‌ ಸಿಂಹಗೆ ಸುಮಲತಾ ಪರೋಕ್ಷ ಪಂಚ್!

ಬೆಂಗಳೂರು- ಮೈಸೂರು ಹೆದ್ದಾರಿ ಕ್ರೆಡಿಟ್‌ ವಾರ್, ಪ್ರತಾಪ್‌ ಸಿಂಹಗೆ ಸುಮಲತಾ ಪರೋಕ್ಷ ಪಂಚ್!

Published : Jun 28, 2022, 10:07 PM IST

ನನಗೆ ಕ್ರೆಡಿಟ್‌ ತಗೊಳ್ಳೋ ಅವಶ್ಯಕತೆ ಇಲ್ಲ, ಫೋಟೋ ತಗೊಂಡು ಮೀಡಿಯಾ ಬಳಿ ಬರಲು ಆಗಲ್ಲ, ಮೀಡಿಯಾ ಮುಂದೆ ಬಂದು ಕೂತ್ರೆ ಕೆಲಸ  ಆಗಲ್ಲ... ಎಂದು ಪ್ರತಾಪ್‌ ಸಿಂಹಗೆ  ಸುಮಲತಾ ಪರೋಕ್ಷವಾಗಿ ಪಂಚ್‌ ಕೊಟ್ಟಿದ್ದಾರೆ.

ಬೆಂಗಳೂರು (ಜೂನ್ 28): ಬೆಂಗಳೂರು-ಮೈಸೂರು ಹೆದ್ದಾರಿ (bengaluru mysuru expressway) ನಿರ್ಮಾಣ ಪೂರ್ಣವಾಗುವ ಸಮಯದಲ್ಲಿಯೇ ಇದರ ಕ್ರೆಡಿಟ್‌ ವಾರ್ ಆರಂಭವಾಗಿದೆ. ಮೈಸೂರು ಸಂಸದ ಪ್ರತಾಪ್‌ ಸಿಂಹಗೆ (Pratap Simha) ಈ ಕುರಿತಾಗಿ ಮಂಡ್ಯ ಸಂಸದೆ ಸುಮಲತಾ (Sumalatha Ambareesh) ಟಾಂಗ್ ನೀಡಿದ್ದಾರೆ.

ನನಗೆ ಕ್ರೆಡಿಟ್‌ ತಗೊಳ್ಳೋ ಅವಶ್ಯಕತೆ ಇಲ್ಲ, ಫೋಟೋ ತಗೊಂಡು ಮೀಡಿಯಾ ಬಳಿ ಬರಲು ಆಗಲ್ಲ, ಮೀಡಿಯಾ ಮುಂದೆ ಬಂದು ಕೂತ್ರೆ ಕೆಲಸ  ಆಗಲ್ಲ ಎಂದು ಪ್ರತಾಪ್‌ ಸಿಂಹಗೆ  ಸುಮಲತಾ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ಯಾವುದೇ ಸಂದರ್ಭದಲ್ಲಿ ನನ್ನನ್ನ ಚರ್ಚೆಗೆ ಕರೆಯಲಿ: ಪ್ರತಾಪ್‌ ಸಿಂಹ

ಪ್ರತಾಪ್‌ ಸಿಂಹ ಹಾಗೂ ನನ್ನ ನಡುವೆ ಯಾವುದೇ ಶೀತಲ ಸಮರವಿಲ್ಲ. ನಾನು ನನ್ನ ಕೆಲಸ ಮಾಡುತ್ತಿದ್ದೇನೆ. ಅವರು ಅವರ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ಕೆಲಸ ಅವರೆ ಮಾಡಿಸುತ್ತಿದ್ದಾರೆ ಅದಕ್ಕೂ ನನಗೇನೂ ಬೇಸರವಿಲ್ಲ. ನನ್ನಿಂದ ಯಾವುದೇ ಕಾಮಗಾರಿಗಳು ವಿಳಂಬವಾಗಿಲ್ಲ ಎಂದು ಸುಮಲತಾ ಹೇಳಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more