ಬೆಂಗಳೂರು- ಮೈಸೂರು ಹೆದ್ದಾರಿ ಕ್ರೆಡಿಟ್‌ ವಾರ್, ಪ್ರತಾಪ್‌ ಸಿಂಹಗೆ ಸುಮಲತಾ ಪರೋಕ್ಷ ಪಂಚ್!

ಬೆಂಗಳೂರು- ಮೈಸೂರು ಹೆದ್ದಾರಿ ಕ್ರೆಡಿಟ್‌ ವಾರ್, ಪ್ರತಾಪ್‌ ಸಿಂಹಗೆ ಸುಮಲತಾ ಪರೋಕ್ಷ ಪಂಚ್!

Published : Jun 28, 2022, 10:07 PM IST

ನನಗೆ ಕ್ರೆಡಿಟ್‌ ತಗೊಳ್ಳೋ ಅವಶ್ಯಕತೆ ಇಲ್ಲ, ಫೋಟೋ ತಗೊಂಡು ಮೀಡಿಯಾ ಬಳಿ ಬರಲು ಆಗಲ್ಲ, ಮೀಡಿಯಾ ಮುಂದೆ ಬಂದು ಕೂತ್ರೆ ಕೆಲಸ  ಆಗಲ್ಲ... ಎಂದು ಪ್ರತಾಪ್‌ ಸಿಂಹಗೆ  ಸುಮಲತಾ ಪರೋಕ್ಷವಾಗಿ ಪಂಚ್‌ ಕೊಟ್ಟಿದ್ದಾರೆ.

ಬೆಂಗಳೂರು (ಜೂನ್ 28): ಬೆಂಗಳೂರು-ಮೈಸೂರು ಹೆದ್ದಾರಿ (bengaluru mysuru expressway) ನಿರ್ಮಾಣ ಪೂರ್ಣವಾಗುವ ಸಮಯದಲ್ಲಿಯೇ ಇದರ ಕ್ರೆಡಿಟ್‌ ವಾರ್ ಆರಂಭವಾಗಿದೆ. ಮೈಸೂರು ಸಂಸದ ಪ್ರತಾಪ್‌ ಸಿಂಹಗೆ (Pratap Simha) ಈ ಕುರಿತಾಗಿ ಮಂಡ್ಯ ಸಂಸದೆ ಸುಮಲತಾ (Sumalatha Ambareesh) ಟಾಂಗ್ ನೀಡಿದ್ದಾರೆ.

ನನಗೆ ಕ್ರೆಡಿಟ್‌ ತಗೊಳ್ಳೋ ಅವಶ್ಯಕತೆ ಇಲ್ಲ, ಫೋಟೋ ತಗೊಂಡು ಮೀಡಿಯಾ ಬಳಿ ಬರಲು ಆಗಲ್ಲ, ಮೀಡಿಯಾ ಮುಂದೆ ಬಂದು ಕೂತ್ರೆ ಕೆಲಸ  ಆಗಲ್ಲ ಎಂದು ಪ್ರತಾಪ್‌ ಸಿಂಹಗೆ  ಸುಮಲತಾ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ಯಾವುದೇ ಸಂದರ್ಭದಲ್ಲಿ ನನ್ನನ್ನ ಚರ್ಚೆಗೆ ಕರೆಯಲಿ: ಪ್ರತಾಪ್‌ ಸಿಂಹ

ಪ್ರತಾಪ್‌ ಸಿಂಹ ಹಾಗೂ ನನ್ನ ನಡುವೆ ಯಾವುದೇ ಶೀತಲ ಸಮರವಿಲ್ಲ. ನಾನು ನನ್ನ ಕೆಲಸ ಮಾಡುತ್ತಿದ್ದೇನೆ. ಅವರು ಅವರ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ಕೆಲಸ ಅವರೆ ಮಾಡಿಸುತ್ತಿದ್ದಾರೆ ಅದಕ್ಕೂ ನನಗೇನೂ ಬೇಸರವಿಲ್ಲ. ನನ್ನಿಂದ ಯಾವುದೇ ಕಾಮಗಾರಿಗಳು ವಿಳಂಬವಾಗಿಲ್ಲ ಎಂದು ಸುಮಲತಾ ಹೇಳಿದ್ದಾರೆ.

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more