ಬೆಂಗಳೂರು- ಮೈಸೂರು ಹೆದ್ದಾರಿ ಕ್ರೆಡಿಟ್‌ ವಾರ್, ಪ್ರತಾಪ್‌ ಸಿಂಹಗೆ ಸುಮಲತಾ ಪರೋಕ್ಷ ಪಂಚ್!

ಬೆಂಗಳೂರು- ಮೈಸೂರು ಹೆದ್ದಾರಿ ಕ್ರೆಡಿಟ್‌ ವಾರ್, ಪ್ರತಾಪ್‌ ಸಿಂಹಗೆ ಸುಮಲತಾ ಪರೋಕ್ಷ ಪಂಚ್!

Published : Jun 28, 2022, 10:07 PM IST

ನನಗೆ ಕ್ರೆಡಿಟ್‌ ತಗೊಳ್ಳೋ ಅವಶ್ಯಕತೆ ಇಲ್ಲ, ಫೋಟೋ ತಗೊಂಡು ಮೀಡಿಯಾ ಬಳಿ ಬರಲು ಆಗಲ್ಲ, ಮೀಡಿಯಾ ಮುಂದೆ ಬಂದು ಕೂತ್ರೆ ಕೆಲಸ  ಆಗಲ್ಲ... ಎಂದು ಪ್ರತಾಪ್‌ ಸಿಂಹಗೆ  ಸುಮಲತಾ ಪರೋಕ್ಷವಾಗಿ ಪಂಚ್‌ ಕೊಟ್ಟಿದ್ದಾರೆ.

ಬೆಂಗಳೂರು (ಜೂನ್ 28): ಬೆಂಗಳೂರು-ಮೈಸೂರು ಹೆದ್ದಾರಿ (bengaluru mysuru expressway) ನಿರ್ಮಾಣ ಪೂರ್ಣವಾಗುವ ಸಮಯದಲ್ಲಿಯೇ ಇದರ ಕ್ರೆಡಿಟ್‌ ವಾರ್ ಆರಂಭವಾಗಿದೆ. ಮೈಸೂರು ಸಂಸದ ಪ್ರತಾಪ್‌ ಸಿಂಹಗೆ (Pratap Simha) ಈ ಕುರಿತಾಗಿ ಮಂಡ್ಯ ಸಂಸದೆ ಸುಮಲತಾ (Sumalatha Ambareesh) ಟಾಂಗ್ ನೀಡಿದ್ದಾರೆ.

ನನಗೆ ಕ್ರೆಡಿಟ್‌ ತಗೊಳ್ಳೋ ಅವಶ್ಯಕತೆ ಇಲ್ಲ, ಫೋಟೋ ತಗೊಂಡು ಮೀಡಿಯಾ ಬಳಿ ಬರಲು ಆಗಲ್ಲ, ಮೀಡಿಯಾ ಮುಂದೆ ಬಂದು ಕೂತ್ರೆ ಕೆಲಸ  ಆಗಲ್ಲ ಎಂದು ಪ್ರತಾಪ್‌ ಸಿಂಹಗೆ  ಸುಮಲತಾ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ಯಾವುದೇ ಸಂದರ್ಭದಲ್ಲಿ ನನ್ನನ್ನ ಚರ್ಚೆಗೆ ಕರೆಯಲಿ: ಪ್ರತಾಪ್‌ ಸಿಂಹ

ಪ್ರತಾಪ್‌ ಸಿಂಹ ಹಾಗೂ ನನ್ನ ನಡುವೆ ಯಾವುದೇ ಶೀತಲ ಸಮರವಿಲ್ಲ. ನಾನು ನನ್ನ ಕೆಲಸ ಮಾಡುತ್ತಿದ್ದೇನೆ. ಅವರು ಅವರ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ಕೆಲಸ ಅವರೆ ಮಾಡಿಸುತ್ತಿದ್ದಾರೆ ಅದಕ್ಕೂ ನನಗೇನೂ ಬೇಸರವಿಲ್ಲ. ನನ್ನಿಂದ ಯಾವುದೇ ಕಾಮಗಾರಿಗಳು ವಿಳಂಬವಾಗಿಲ್ಲ ಎಂದು ಸುಮಲತಾ ಹೇಳಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more