ಏರ್‌ಪೋರ್ಟ್‌ನಲ್ಲಿ ಬಾಂಬ್ ಪ್ರಕರಣ; ಮಂಗಳೂರಿಗೆ ಎನ್‌ಐಎ ತಂಡ

ಏರ್‌ಪೋರ್ಟ್‌ನಲ್ಲಿ ಬಾಂಬ್ ಪ್ರಕರಣ; ಮಂಗಳೂರಿಗೆ ಎನ್‌ಐಎ ತಂಡ

Suvarna News   | Asianet News
Published : Jan 21, 2020, 10:29 AM ISTUpdated : Jan 21, 2020, 10:30 AM IST

ಮಂಗಳೂರು ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗಾಗಿ ಮಂಗಳೂರಿಗೆ ಈಗ ಬೆಂಗಳೂರಿನ ಎನ್‌ಐಎ ತಂಡ ಆಗಮಿಸಿದೆ. ಮಂಗಳೂರಿನ ಪೊಲೀಸರಿಂದ ಮಾಹಿತಿಯನ್ನು ಸಂಗ್ರಹಿಸಿದೆ. ಬಾಂಬ್ ಇಟ್ಟಿರುವ ವ್ಯಕ್ತಿಯ ಬಗ್ಗೆ ತೀವ್ರ ಶೋಧ ಕಾರ್ಯ ಮುಂದುವರೆದಿದೆ.

ಮಂಗಳೂರು (ಜ. 21): ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗಾಗಿ ಮಂಗಳೂರಿಗೆ ಈಗ ಬೆಂಗಳೂರಿನ ಎನ್‌ಐಎ ತಂಡ ಆಗಮಿಸಿದೆ. ಮಂಗಳೂರಿನ ಪೊಲೀಸರಿಂದ ಮಾಹಿತಿಯನ್ನು ಸಂಗ್ರಹಿಸಿದೆ. ಬಾಂಬ್ ಇಟ್ಟಿರುವ ವ್ಯಕ್ತಿಯ ಬಗ್ಗೆ ತೀವ್ರ ಶೋಧ ಕಾರ್ಯ ಮುಂದುವರೆದಿದೆ.

ಅಪರಾಧ ವಿಭಾಗದ ಡಿಸಿಪಿ ಲಕ್ಷ್ಮೀ ಗಣೇಶ್ ನೇತೃತ್ವದ ತಂಡ ತನಿಖೆ ನಡೆಸುತ್ತಿದೆ. ದೆಹಲಿಯ ಎನ್‌ಐಎ ತಂಡವೂ ಆಗಮಿಸುವ ಸಾಧ್ಯತೆ ಇದೆ. ಬಾಂಬ್ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!