ಇಂದು, ನಾಳೆ ಬೈಯಪ್ಪನಹಳ್ಳಿ-ಎಂಜಿ ರಸ್ತೆವರೆಗೆ ಮೆಟ್ರೋ ರೈಲು ಸ್ಥಗಿತ

ಇಂದು, ನಾಳೆ ಬೈಯಪ್ಪನಹಳ್ಳಿ-ಎಂಜಿ ರಸ್ತೆವರೆಗೆ ಮೆಟ್ರೋ ರೈಲು ಸ್ಥಗಿತ

Published : Oct 09, 2021, 10:37 AM ISTUpdated : Oct 09, 2021, 10:51 AM IST

ನಮ್ಮ ಮೆಟ್ರೋ ರೈಲು ನಿಗಮವು ಇಂದು ನೇರಳೆ ಮಾರ್ಗದಲ್ಲಿ ದುರಸ್ತಿ ಕಾಮಗಾರಿ ನಡೆಸಲಿರುವ ಹಿನ್ನೆಲೆಯಲ್ಲಿ ಭಾನುವಾರದವರೆಗೆ ಎಂಜಿ ರಸ್ತೆಯಿಂದ ಬೈಯಪ್ಪನಹಳ್ಳಿವರೆಗಿನ ಮೆಟ್ರೋ ಸಂಚಾರ ಸೇವೆ ಸ್ಥಗಿತಗೊಳ್ಳಲಿದೆ.
 

ಬೆಂಗಳೂರು (ಅ. 09): ನಮ್ಮ ಮೆಟ್ರೋ ರೈಲು ನಿಗಮವು ಇಂದು ನೇರಳೆ ಮಾರ್ಗದಲ್ಲಿ ದುರಸ್ತಿ ಕಾಮಗಾರಿ ನಡೆಸಲಿರುವ ಹಿನ್ನೆಲೆಯಲ್ಲಿ ಭಾನುವಾರದವರೆಗೆ ಎಂಜಿ ರಸ್ತೆಯಿಂದ ಬೈಯಪ್ಪನಹಳ್ಳಿವರೆಗಿನ ಮೆಟ್ರೋ ಸಂಚಾರ ಸೇವೆ ಸ್ಥಗಿತಗೊಳ್ಳಲಿದೆ.

ನೇರಳೆ ಮಾರ್ಗದಲ್ಲಿ ಬರುವ ಟ್ರಿನಿಟಿ ಹಾಗೂ ಹಲಸೂರು ಮೆಟ್ರೋ ನಿಲ್ದಾಣಗಳ ಮಧ್ಯೆ ಶನಿವಾರ ಮಧ್ಯಾಹ್ನ 4 ರಿಂದ ಭಾನುವಾರ ಬೆಳಗ್ಗೆ 6ರವರೆಗೆ ಮೆಟ್ರೋ ನಿಗಮದಿಂದ ದುರಸ್ತಿ ಕಾರ್ಯ ನಡೆಯಲಿದೆ. ಈ ಅವಧಿಯಲ್ಲಿ ಎಂ.ಜಿ ರಸ್ತೆಯಿಂದ ಬೈಯಪ್ಪನಹಳ್ಳಿವರೆಗೆ ಮೆಟ್ರೋ ರೈಲು ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಹೀಗಾಗಿ ಎಂ.ಜಿ ರಸ್ತೆಯಿಂದ ಬೈಯಪ್ಪನಹಳ್ಳಿವರೆಗೆ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ. ದುರಸ್ತಿ ಕಾಮಗಾರಿ ನಂತರ ನೇರಳೆ ಮಾರ್ಗದ ಮೆಟ್ರೋ ಸೇವೆ ಭಾನುವಾರದಿಂದ ಪುನಃ ಆರಂಭವಾಗಲಿದೆ.

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!