ಇಂದು, ನಾಳೆ ಬೈಯಪ್ಪನಹಳ್ಳಿ-ಎಂಜಿ ರಸ್ತೆವರೆಗೆ ಮೆಟ್ರೋ ರೈಲು ಸ್ಥಗಿತ

ಇಂದು, ನಾಳೆ ಬೈಯಪ್ಪನಹಳ್ಳಿ-ಎಂಜಿ ರಸ್ತೆವರೆಗೆ ಮೆಟ್ರೋ ರೈಲು ಸ್ಥಗಿತ

Published : Oct 09, 2021, 10:37 AM ISTUpdated : Oct 09, 2021, 10:51 AM IST

ನಮ್ಮ ಮೆಟ್ರೋ ರೈಲು ನಿಗಮವು ಇಂದು ನೇರಳೆ ಮಾರ್ಗದಲ್ಲಿ ದುರಸ್ತಿ ಕಾಮಗಾರಿ ನಡೆಸಲಿರುವ ಹಿನ್ನೆಲೆಯಲ್ಲಿ ಭಾನುವಾರದವರೆಗೆ ಎಂಜಿ ರಸ್ತೆಯಿಂದ ಬೈಯಪ್ಪನಹಳ್ಳಿವರೆಗಿನ ಮೆಟ್ರೋ ಸಂಚಾರ ಸೇವೆ ಸ್ಥಗಿತಗೊಳ್ಳಲಿದೆ.
 

ಬೆಂಗಳೂರು (ಅ. 09): ನಮ್ಮ ಮೆಟ್ರೋ ರೈಲು ನಿಗಮವು ಇಂದು ನೇರಳೆ ಮಾರ್ಗದಲ್ಲಿ ದುರಸ್ತಿ ಕಾಮಗಾರಿ ನಡೆಸಲಿರುವ ಹಿನ್ನೆಲೆಯಲ್ಲಿ ಭಾನುವಾರದವರೆಗೆ ಎಂಜಿ ರಸ್ತೆಯಿಂದ ಬೈಯಪ್ಪನಹಳ್ಳಿವರೆಗಿನ ಮೆಟ್ರೋ ಸಂಚಾರ ಸೇವೆ ಸ್ಥಗಿತಗೊಳ್ಳಲಿದೆ.

ನೇರಳೆ ಮಾರ್ಗದಲ್ಲಿ ಬರುವ ಟ್ರಿನಿಟಿ ಹಾಗೂ ಹಲಸೂರು ಮೆಟ್ರೋ ನಿಲ್ದಾಣಗಳ ಮಧ್ಯೆ ಶನಿವಾರ ಮಧ್ಯಾಹ್ನ 4 ರಿಂದ ಭಾನುವಾರ ಬೆಳಗ್ಗೆ 6ರವರೆಗೆ ಮೆಟ್ರೋ ನಿಗಮದಿಂದ ದುರಸ್ತಿ ಕಾರ್ಯ ನಡೆಯಲಿದೆ. ಈ ಅವಧಿಯಲ್ಲಿ ಎಂ.ಜಿ ರಸ್ತೆಯಿಂದ ಬೈಯಪ್ಪನಹಳ್ಳಿವರೆಗೆ ಮೆಟ್ರೋ ರೈಲು ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಹೀಗಾಗಿ ಎಂ.ಜಿ ರಸ್ತೆಯಿಂದ ಬೈಯಪ್ಪನಹಳ್ಳಿವರೆಗೆ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ. ದುರಸ್ತಿ ಕಾಮಗಾರಿ ನಂತರ ನೇರಳೆ ಮಾರ್ಗದ ಮೆಟ್ರೋ ಸೇವೆ ಭಾನುವಾರದಿಂದ ಪುನಃ ಆರಂಭವಾಗಲಿದೆ.

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!