ಇಂದು, ನಾಳೆ ಬೈಯಪ್ಪನಹಳ್ಳಿ-ಎಂಜಿ ರಸ್ತೆವರೆಗೆ ಮೆಟ್ರೋ ರೈಲು ಸ್ಥಗಿತ

ಇಂದು, ನಾಳೆ ಬೈಯಪ್ಪನಹಳ್ಳಿ-ಎಂಜಿ ರಸ್ತೆವರೆಗೆ ಮೆಟ್ರೋ ರೈಲು ಸ್ಥಗಿತ

Published : Oct 09, 2021, 10:37 AM ISTUpdated : Oct 09, 2021, 10:51 AM IST

ನಮ್ಮ ಮೆಟ್ರೋ ರೈಲು ನಿಗಮವು ಇಂದು ನೇರಳೆ ಮಾರ್ಗದಲ್ಲಿ ದುರಸ್ತಿ ಕಾಮಗಾರಿ ನಡೆಸಲಿರುವ ಹಿನ್ನೆಲೆಯಲ್ಲಿ ಭಾನುವಾರದವರೆಗೆ ಎಂಜಿ ರಸ್ತೆಯಿಂದ ಬೈಯಪ್ಪನಹಳ್ಳಿವರೆಗಿನ ಮೆಟ್ರೋ ಸಂಚಾರ ಸೇವೆ ಸ್ಥಗಿತಗೊಳ್ಳಲಿದೆ.
 

ಬೆಂಗಳೂರು (ಅ. 09): ನಮ್ಮ ಮೆಟ್ರೋ ರೈಲು ನಿಗಮವು ಇಂದು ನೇರಳೆ ಮಾರ್ಗದಲ್ಲಿ ದುರಸ್ತಿ ಕಾಮಗಾರಿ ನಡೆಸಲಿರುವ ಹಿನ್ನೆಲೆಯಲ್ಲಿ ಭಾನುವಾರದವರೆಗೆ ಎಂಜಿ ರಸ್ತೆಯಿಂದ ಬೈಯಪ್ಪನಹಳ್ಳಿವರೆಗಿನ ಮೆಟ್ರೋ ಸಂಚಾರ ಸೇವೆ ಸ್ಥಗಿತಗೊಳ್ಳಲಿದೆ.

ನೇರಳೆ ಮಾರ್ಗದಲ್ಲಿ ಬರುವ ಟ್ರಿನಿಟಿ ಹಾಗೂ ಹಲಸೂರು ಮೆಟ್ರೋ ನಿಲ್ದಾಣಗಳ ಮಧ್ಯೆ ಶನಿವಾರ ಮಧ್ಯಾಹ್ನ 4 ರಿಂದ ಭಾನುವಾರ ಬೆಳಗ್ಗೆ 6ರವರೆಗೆ ಮೆಟ್ರೋ ನಿಗಮದಿಂದ ದುರಸ್ತಿ ಕಾರ್ಯ ನಡೆಯಲಿದೆ. ಈ ಅವಧಿಯಲ್ಲಿ ಎಂ.ಜಿ ರಸ್ತೆಯಿಂದ ಬೈಯಪ್ಪನಹಳ್ಳಿವರೆಗೆ ಮೆಟ್ರೋ ರೈಲು ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಹೀಗಾಗಿ ಎಂ.ಜಿ ರಸ್ತೆಯಿಂದ ಬೈಯಪ್ಪನಹಳ್ಳಿವರೆಗೆ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ. ದುರಸ್ತಿ ಕಾಮಗಾರಿ ನಂತರ ನೇರಳೆ ಮಾರ್ಗದ ಮೆಟ್ರೋ ಸೇವೆ ಭಾನುವಾರದಿಂದ ಪುನಃ ಆರಂಭವಾಗಲಿದೆ.

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!