ಸಂಡೇ ಲಾಕ್‌ಡೌನ್: ಪಾದರಾಯನಪುರ ಜನ ಡೋಂಟ್ ಕೇರ್..!

Jul 5, 2020, 11:18 AM IST

ಬೆಂಗಳೂರು (ಜು. 05): ರಾಜ್ಯದಲ್ಲಿ ಕೊರೊನಾ ಸೋಂಕು ಕೈ ಮೀರುವ ಪರಿಸ್ಥಿತಿಯಲ್ಲಿ ನಿರ್ಮಾಣವಾಗುತ್ತಿರುವ ಹಿನ್ನಲೆಯಲ್ಲಿ ಸಂಡೇ ಲಾಕ್‌ಡೌನ್‌ಗೆ ಸರ್ಕಾರ ಮುಂದಾಗಿದೆ. ಇಂದು ಇಡೀ ರಾಜ್ಯ ಸ್ಥಬ್ಧವಾಗಲಿದೆ. ವಾಹನಗಳು ರಸ್ತೆಗಿಳಿಯುವುದಿಲ್ಲ, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ವ್ಯಾಪಾರ ವಹಿವಾಟುಗಳು ಬಂದ್ ಆಗಿರುತ್ತದೆ. ಶನಿವಾರ ರಾತ್ರಿ 8 ರಿಂದಲೇ ಕರ್ಫ್ಯೂ ಜಾರಿಯಾಗಿದ್ದು ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿಯಲ್ಲಿರಲಿದೆ. ನಿಯಮ ಮೀರಿ ರಸ್ತೆಗಿಳಿದರೆ ಲಾಠಿ ರುಚಿ ನೋಡಬೇಕಾಗುತ್ತದೆ. ಆದರೆ ಪಾದರಾಯನಪುರದ ಜನ ಯಾವುದಕ್ಕೂ ಕ್ಯಾರೆ ಎನ್ನುತ್ತಿಲ್ಲ. ಸೀಲ್‌ಡೌನ್‌ಗೂ ಡೋಂಟ್ ಕೇರ್, ಲಾಕ್‌ಡೌನ್‌ಗೂ ಡೋಂಟ್ ಕೇರ್ ಅಂತಿದ್ದಾರೆ. ಅಲ್ಲಿನ ಚಿತ್ರಣ ಹೀಗಿದೆ ನೋಡಿ..!

ಇಂದು ಸಂಡೇ ಲಾಕ್‌ಡೌನ್; ಏರ್‌ಪೋರ್ಟ್‌ ರಸ್ತೆಯಲ್ಲಿ ಜನರ ರೆಸ್ಪಾನ್ಸ್‌ ಹೀಗಿದೆ ನೋಡಿ..!