ಅತುಲ್​ ಸಾವಿಗೆ ಕಾರಣರಾದ ಈ ಕಿರಾತಕರು ಪೊಲೀಸರ ಮುಂದೆ ಹೇಳಿದ್ದೇನು?

ಅತುಲ್​ ಸಾವಿಗೆ ಕಾರಣರಾದ ಈ ಕಿರಾತಕರು ಪೊಲೀಸರ ಮುಂದೆ ಹೇಳಿದ್ದೇನು?

Published : Dec 17, 2024, 02:32 PM IST

ಯಾವಾಗ ಅತುಲ್​​​ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅನ್ನೋದು ಗೊತ್ತಾಯ್ತೋ, ಹೆಂಡತಿ ಮಗನನ್ನ ಸಂಬಂಧಿಕರ ಕೈಗೆ ಒಪ್ಪಿಸಿ ಸೀದಾ ಹರಿಯಾಣಕ್ಕೆ ಹೋಗಿ ತಲೆಮರೆಸಿಕೊಂಡುಬಿಟ್ಟಳು. ಇತ್ತ ಆಕೆಯ ಸಹೋದರ ಮತ್ತು ತಾಯಿ ಅಲಹಾಬಾದ್​​​​​ನ ಸಂಬಂಧಿಕರ ಮನೆ ಸೇರಿಕೊಂಡು ಬಿಟ್ಟಿದ್ರು

ಬೆಂಗಳೂರು: ಇಡೀ ದೇಶದಲ್ಲೇ ಸೆನ್ಸೇಷನ್​​​​​ ಕ್ರಿಯೇಟ್​​ ಮಾಡಿದ್ದ ಟೆಕ್ಕಿ ಅತುಲ್​​ ಆತ್ಮಹತ್ಯೆ ಕೇಸ್​ಗೆ ಈಗ ಬಿಗ್​ ಟ್ವಿಸ್ಟ್​​ ಸಿಕ್ಕಿದೆ. ಯಾವಾಗ ಪ್ರಕರಣ ದೇಶದೆಲ್ಲೆಡೇ ಸದ್ದು ಮಾಡ್ತೋ ಅಲ್ಲಿವರಗೆ ಸೈಲೆಂಟಾಗಿದ್ದ ನಮ್ಮ ಪೊಲೀಸರು ಎದ್ನೋ ಬಿದ್ನೋ ಅಂತ ಹರಿಯಾಣ ಮತ್ತು ಅಲಹಾಬಾದ್​​​ಗೆ ಹೋಗಿ ಆರೋಪಿಗಳನ್ನ ಹುಡುಕಿಕೊಂಡು ಹೊರಟರು.

ಅಟ್​ಲಾಸ್ಟ್​​ ಇವತ್ತು ಅತುಲ್​ ಹೆಂಡತಿ, ಅತ್ತೆ ಮಾವ ಅಂದರ್​ ಆಗಿದ್ದಾರೆ. ಆನ್​ ದ ವೇ ಬರುತ್ತಲೇ ಅವರ ವಿಚಾರಣೆಯನ್ನೂ ಮಾಡಿ ಮುಗಿಸಿದ್ದಾರೆ. ಜೈಲಿಗೂ ಬಿಟ್ಟು ಬಂದಿದ್ದಾರೆ. ಹಾಗಾದ್ರೆ ಅತುಲ್​ ಸಾವಿಗೆ ಕಾರಣರಾದ ಈ ಕಿರಾತಕರು ಪೊಲೀಸರ ಮುಂದೆ ಹೇಳಿದ್ದೇನು? ಈ ಪ್ರಕರಣದ ಅಪ್​ಡೇಟ್ಸ್​​ ಏನು? ಅತುಲ್​​​ ಸಾವಿನ ಕಂಪ್ಲೀಟ್​​​ ಅಪ್​ಡೇಟ್ಸ್ ಇಲ್ಲಿದೆ ನೋಡಿ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more