ಅತುಲ್​ ಸಾವಿಗೆ ಕಾರಣರಾದ ಈ ಕಿರಾತಕರು ಪೊಲೀಸರ ಮುಂದೆ ಹೇಳಿದ್ದೇನು?

ಅತುಲ್​ ಸಾವಿಗೆ ಕಾರಣರಾದ ಈ ಕಿರಾತಕರು ಪೊಲೀಸರ ಮುಂದೆ ಹೇಳಿದ್ದೇನು?

Published : Dec 17, 2024, 02:32 PM IST

ಯಾವಾಗ ಅತುಲ್​​​ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅನ್ನೋದು ಗೊತ್ತಾಯ್ತೋ, ಹೆಂಡತಿ ಮಗನನ್ನ ಸಂಬಂಧಿಕರ ಕೈಗೆ ಒಪ್ಪಿಸಿ ಸೀದಾ ಹರಿಯಾಣಕ್ಕೆ ಹೋಗಿ ತಲೆಮರೆಸಿಕೊಂಡುಬಿಟ್ಟಳು. ಇತ್ತ ಆಕೆಯ ಸಹೋದರ ಮತ್ತು ತಾಯಿ ಅಲಹಾಬಾದ್​​​​​ನ ಸಂಬಂಧಿಕರ ಮನೆ ಸೇರಿಕೊಂಡು ಬಿಟ್ಟಿದ್ರು

ಬೆಂಗಳೂರು: ಇಡೀ ದೇಶದಲ್ಲೇ ಸೆನ್ಸೇಷನ್​​​​​ ಕ್ರಿಯೇಟ್​​ ಮಾಡಿದ್ದ ಟೆಕ್ಕಿ ಅತುಲ್​​ ಆತ್ಮಹತ್ಯೆ ಕೇಸ್​ಗೆ ಈಗ ಬಿಗ್​ ಟ್ವಿಸ್ಟ್​​ ಸಿಕ್ಕಿದೆ. ಯಾವಾಗ ಪ್ರಕರಣ ದೇಶದೆಲ್ಲೆಡೇ ಸದ್ದು ಮಾಡ್ತೋ ಅಲ್ಲಿವರಗೆ ಸೈಲೆಂಟಾಗಿದ್ದ ನಮ್ಮ ಪೊಲೀಸರು ಎದ್ನೋ ಬಿದ್ನೋ ಅಂತ ಹರಿಯಾಣ ಮತ್ತು ಅಲಹಾಬಾದ್​​​ಗೆ ಹೋಗಿ ಆರೋಪಿಗಳನ್ನ ಹುಡುಕಿಕೊಂಡು ಹೊರಟರು.

ಅಟ್​ಲಾಸ್ಟ್​​ ಇವತ್ತು ಅತುಲ್​ ಹೆಂಡತಿ, ಅತ್ತೆ ಮಾವ ಅಂದರ್​ ಆಗಿದ್ದಾರೆ. ಆನ್​ ದ ವೇ ಬರುತ್ತಲೇ ಅವರ ವಿಚಾರಣೆಯನ್ನೂ ಮಾಡಿ ಮುಗಿಸಿದ್ದಾರೆ. ಜೈಲಿಗೂ ಬಿಟ್ಟು ಬಂದಿದ್ದಾರೆ. ಹಾಗಾದ್ರೆ ಅತುಲ್​ ಸಾವಿಗೆ ಕಾರಣರಾದ ಈ ಕಿರಾತಕರು ಪೊಲೀಸರ ಮುಂದೆ ಹೇಳಿದ್ದೇನು? ಈ ಪ್ರಕರಣದ ಅಪ್​ಡೇಟ್ಸ್​​ ಏನು? ಅತುಲ್​​​ ಸಾವಿನ ಕಂಪ್ಲೀಟ್​​​ ಅಪ್​ಡೇಟ್ಸ್ ಇಲ್ಲಿದೆ ನೋಡಿ.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more