ಗಣೇಶ ಹಬ್ಬ ಆಚರಣೆಗೆ ಸರ್ಕಾರದ ರೂಲ್ಸೇನು.?

ಗಣೇಶ ಹಬ್ಬ ಆಚರಣೆಗೆ ಸರ್ಕಾರದ ರೂಲ್ಸೇನು.?

Suvarna News   | Asianet News
Published : Sep 03, 2021, 04:07 PM ISTUpdated : Sep 03, 2021, 04:33 PM IST

ಇನ್ನೇನು ಗಣೇಶ ಹಬ್ಬ ಬಂದೇ ಬಿಟ್ಟಿದೆ. ಹಬ್ಬದ ಆಚರಣೆಗೆ ಸರ್ಕಾರದಿಂದ ಭರ್ಜರಿ ಸಿದ್ಧತೆ ನಡೆದಿದೆ. ಸೆಪ್ಟೆಂಬರ್ 5 ಕ್ಕೆ ಹಬ್ಬದ ನಿಯಮಗಳು ಹೊರ ಬೀಳಲಿದೆ. ಒಂದು ವಾರ್ಡ್‌ಗೆ ಒಂದೇ ಗಣೇಶ ಕೂರಿಸಲು ಅನುಮತಿ ಕೊಡುವ ಸಾಧ್ಯತೆ ಇದೆ. 

ಬೆಂಗಳೂರು (ಸೆ. 03): ಇನ್ನೇನು ಗಣೇಶ ಹಬ್ಬ ಬಂದೇ ಬಿಟ್ಟಿದೆ. ಹಬ್ಬದ ಆಚರಣೆಗೆ ಸರ್ಕಾರದಿಂದ ಭರ್ಜರಿ ಸಿದ್ಧತೆ ನಡೆದಿದೆ. ಸೆಪ್ಟೆಂಬರ್ 5 ಕ್ಕೆ ಹಬ್ಬದ ನಿಯಮಗಳು ಹೊರ ಬೀಳಲಿದೆ. ಒಂದು ವಾರ್ಡ್‌ಗೆ ಒಂದೇ ಗಣೇಶ ಕೂರಿಸಲು ಅನುಮತಿ ಕೊಡುವ ಸಾಧ್ಯತೆ ಇದೆ. ಸಾರ್ವಜನಿಕ ಗಣೇಶೋತ್ಸವದಲ್ಲಿ 20-30 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ಗುಂಪುಗೂಡುವುದು, ಗಲಾಟೆ, ಗದ್ದಲಕ್ಕೆ ಅವಕಾಶವಿಲ್ಲ. ವಾಟರ್ ಟ್ಯಾಂಕ್ ವಾಹನದಲ್ಲಿ ಗಣೇಶ ವಿಸರ್ಜನೆಗೆ ವ್ಯವಸ್ಥೆ ಮಾಡಬೇಕು. 


 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!