Hebbal Flyover: ಪಾದಚಾರಿಗಳ ಅನುಕೂಲಕ್ಕೆ ಇಬ್ಬರು ಕಾನ್ಸ್‌ಟೇಬಲ್ಸ್, 4 ಟ್ರಾಫಿಕ್ ಪೊಲೀಸರ ನಿಯೋಜನೆ

Hebbal Flyover: ಪಾದಚಾರಿಗಳ ಅನುಕೂಲಕ್ಕೆ ಇಬ್ಬರು ಕಾನ್ಸ್‌ಟೇಬಲ್ಸ್, 4 ಟ್ರಾಫಿಕ್ ಪೊಲೀಸರ ನಿಯೋಜನೆ

Suvarna News   | Asianet News
Published : Mar 23, 2022, 10:09 AM IST

ಹೆಬ್ಬಾಳ ಮೇಲ್ಸೇತುವೆ ಬಳಿಯ ಅಂಡರ್‌ ಪಾಸ್‌ ಬಳಿ ರಸ್ತೆ ದಾಟುವಾಗ ಬಿಬಿಎಂಪಿ ಕಸದ ಲಾರಿಗೆ ಬಾಲಕಿ ಬಲಿಯಾದ ಬೆನ್ನಲ್ಲೇ ಅಂಡರ್‌ ಪಾಸ್‌ ಬಳಿ ವಾಹನ ಹಾಗೂ ಪಾದಚಾರಿಗಳ ಸಂಚಾರ ನಿರ್ವಹಿಸಲು ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
 

ಬೆಂಗಳೂರು (ಮಾ. 23): ಹೆಬ್ಬಾಳ ಮೇಲ್ಸೇತುವೆ ಬಳಿಯ ಅಂಡರ್‌ ಪಾಸ್‌ ಬಳಿ ರಸ್ತೆ ದಾಟುವಾಗ ಬಿಬಿಎಂಪಿ ಕಸದ ಲಾರಿಗೆ ಬಾಲಕಿ ಬಲಿಯಾದ ಬೆನ್ನಲ್ಲೇ ಅಂಡರ್‌ ಪಾಸ್‌ ಬಳಿ ವಾಹನ ಹಾಗೂ ಪಾದಚಾರಿಗಳ ಸಂಚಾರ ನಿರ್ವಹಿಸಲು ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಇಬ್ಬರು ನಾಗರಿಕ ಪೊಲೀಸ್‌ ಹಾಗೂ ನಾಲ್ವರು ಸಂಚಾರ ಪೊಲೀಸ್‌ ಕಾನ್ಸ್‌ಟೇಬಲ್‌ಗಳನ್ನು ಅಂಡರ್‌ ಪಾಸ್‌ ಬಳಿ ಮಂಗಳವಾರ ಕರ್ತವ್ಯ ನಿಯೋಜಿಸಲಾಗಿತ್ತು. ಅಂಡರ್‌ ಪಾಸ್‌ನಲ್ಲಿ ತುಂಬಿದ್ದ ಮಳೆ ನೀರನ್ನು ಹೊರಹಾಕಿದ ಪರಿಣಾಮ ಸಾರ್ವಜನಿಕರ ಸಂಚಾರ ಎಂದಿನಂತೆ ಮುಂದುವರಿದಿತ್ತು. ಈ ಅಂಡರ್‌ಪಾಸ್‌ ಮೂಲಕ ಮೇಲೆ ಬಂದರೂ ಸರ್ವಿಸ್‌ ರಸ್ತೆ ದಾಟಿಯೇ ಸಾರ್ವಜನಿಕರು ಸಂಚರಿಸಬೇಕಾದ ಸ್ಥಿತಿಯಿದೆ. ಹೀಗಾಗಿ ವಾಹನ ಸಂಚಾರ ಹೆಚ್ಚಿರುವ ರಸ್ತೆಯನ್ನು ಪಾದಚಾರಿಗಳು ಏಕಾಏಕಿ ದಾಟದಂತೆ ತಡೆಯಲು ಪೊಲೀಸರನ್ನು ನಿಯೋಜಿಸಲಾಗಿದೆ.

 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more