Hebbal Flyover: ಪಾದಚಾರಿಗಳ ಅನುಕೂಲಕ್ಕೆ ಇಬ್ಬರು ಕಾನ್ಸ್‌ಟೇಬಲ್ಸ್, 4 ಟ್ರಾಫಿಕ್ ಪೊಲೀಸರ ನಿಯೋಜನೆ

Hebbal Flyover: ಪಾದಚಾರಿಗಳ ಅನುಕೂಲಕ್ಕೆ ಇಬ್ಬರು ಕಾನ್ಸ್‌ಟೇಬಲ್ಸ್, 4 ಟ್ರಾಫಿಕ್ ಪೊಲೀಸರ ನಿಯೋಜನೆ

Suvarna News   | Asianet News
Published : Mar 23, 2022, 10:09 AM IST

ಹೆಬ್ಬಾಳ ಮೇಲ್ಸೇತುವೆ ಬಳಿಯ ಅಂಡರ್‌ ಪಾಸ್‌ ಬಳಿ ರಸ್ತೆ ದಾಟುವಾಗ ಬಿಬಿಎಂಪಿ ಕಸದ ಲಾರಿಗೆ ಬಾಲಕಿ ಬಲಿಯಾದ ಬೆನ್ನಲ್ಲೇ ಅಂಡರ್‌ ಪಾಸ್‌ ಬಳಿ ವಾಹನ ಹಾಗೂ ಪಾದಚಾರಿಗಳ ಸಂಚಾರ ನಿರ್ವಹಿಸಲು ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
 

ಬೆಂಗಳೂರು (ಮಾ. 23): ಹೆಬ್ಬಾಳ ಮೇಲ್ಸೇತುವೆ ಬಳಿಯ ಅಂಡರ್‌ ಪಾಸ್‌ ಬಳಿ ರಸ್ತೆ ದಾಟುವಾಗ ಬಿಬಿಎಂಪಿ ಕಸದ ಲಾರಿಗೆ ಬಾಲಕಿ ಬಲಿಯಾದ ಬೆನ್ನಲ್ಲೇ ಅಂಡರ್‌ ಪಾಸ್‌ ಬಳಿ ವಾಹನ ಹಾಗೂ ಪಾದಚಾರಿಗಳ ಸಂಚಾರ ನಿರ್ವಹಿಸಲು ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಇಬ್ಬರು ನಾಗರಿಕ ಪೊಲೀಸ್‌ ಹಾಗೂ ನಾಲ್ವರು ಸಂಚಾರ ಪೊಲೀಸ್‌ ಕಾನ್ಸ್‌ಟೇಬಲ್‌ಗಳನ್ನು ಅಂಡರ್‌ ಪಾಸ್‌ ಬಳಿ ಮಂಗಳವಾರ ಕರ್ತವ್ಯ ನಿಯೋಜಿಸಲಾಗಿತ್ತು. ಅಂಡರ್‌ ಪಾಸ್‌ನಲ್ಲಿ ತುಂಬಿದ್ದ ಮಳೆ ನೀರನ್ನು ಹೊರಹಾಕಿದ ಪರಿಣಾಮ ಸಾರ್ವಜನಿಕರ ಸಂಚಾರ ಎಂದಿನಂತೆ ಮುಂದುವರಿದಿತ್ತು. ಈ ಅಂಡರ್‌ಪಾಸ್‌ ಮೂಲಕ ಮೇಲೆ ಬಂದರೂ ಸರ್ವಿಸ್‌ ರಸ್ತೆ ದಾಟಿಯೇ ಸಾರ್ವಜನಿಕರು ಸಂಚರಿಸಬೇಕಾದ ಸ್ಥಿತಿಯಿದೆ. ಹೀಗಾಗಿ ವಾಹನ ಸಂಚಾರ ಹೆಚ್ಚಿರುವ ರಸ್ತೆಯನ್ನು ಪಾದಚಾರಿಗಳು ಏಕಾಏಕಿ ದಾಟದಂತೆ ತಡೆಯಲು ಪೊಲೀಸರನ್ನು ನಿಯೋಜಿಸಲಾಗಿದೆ.

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more