Hebbal Flyover: ಪಾದಚಾರಿಗಳ ಅನುಕೂಲಕ್ಕೆ ಇಬ್ಬರು ಕಾನ್ಸ್‌ಟೇಬಲ್ಸ್, 4 ಟ್ರಾಫಿಕ್ ಪೊಲೀಸರ ನಿಯೋಜನೆ

Hebbal Flyover: ಪಾದಚಾರಿಗಳ ಅನುಕೂಲಕ್ಕೆ ಇಬ್ಬರು ಕಾನ್ಸ್‌ಟೇಬಲ್ಸ್, 4 ಟ್ರಾಫಿಕ್ ಪೊಲೀಸರ ನಿಯೋಜನೆ

Suvarna News   | Asianet News
Published : Mar 23, 2022, 10:09 AM IST

ಹೆಬ್ಬಾಳ ಮೇಲ್ಸೇತುವೆ ಬಳಿಯ ಅಂಡರ್‌ ಪಾಸ್‌ ಬಳಿ ರಸ್ತೆ ದಾಟುವಾಗ ಬಿಬಿಎಂಪಿ ಕಸದ ಲಾರಿಗೆ ಬಾಲಕಿ ಬಲಿಯಾದ ಬೆನ್ನಲ್ಲೇ ಅಂಡರ್‌ ಪಾಸ್‌ ಬಳಿ ವಾಹನ ಹಾಗೂ ಪಾದಚಾರಿಗಳ ಸಂಚಾರ ನಿರ್ವಹಿಸಲು ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
 

ಬೆಂಗಳೂರು (ಮಾ. 23): ಹೆಬ್ಬಾಳ ಮೇಲ್ಸೇತುವೆ ಬಳಿಯ ಅಂಡರ್‌ ಪಾಸ್‌ ಬಳಿ ರಸ್ತೆ ದಾಟುವಾಗ ಬಿಬಿಎಂಪಿ ಕಸದ ಲಾರಿಗೆ ಬಾಲಕಿ ಬಲಿಯಾದ ಬೆನ್ನಲ್ಲೇ ಅಂಡರ್‌ ಪಾಸ್‌ ಬಳಿ ವಾಹನ ಹಾಗೂ ಪಾದಚಾರಿಗಳ ಸಂಚಾರ ನಿರ್ವಹಿಸಲು ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಇಬ್ಬರು ನಾಗರಿಕ ಪೊಲೀಸ್‌ ಹಾಗೂ ನಾಲ್ವರು ಸಂಚಾರ ಪೊಲೀಸ್‌ ಕಾನ್ಸ್‌ಟೇಬಲ್‌ಗಳನ್ನು ಅಂಡರ್‌ ಪಾಸ್‌ ಬಳಿ ಮಂಗಳವಾರ ಕರ್ತವ್ಯ ನಿಯೋಜಿಸಲಾಗಿತ್ತು. ಅಂಡರ್‌ ಪಾಸ್‌ನಲ್ಲಿ ತುಂಬಿದ್ದ ಮಳೆ ನೀರನ್ನು ಹೊರಹಾಕಿದ ಪರಿಣಾಮ ಸಾರ್ವಜನಿಕರ ಸಂಚಾರ ಎಂದಿನಂತೆ ಮುಂದುವರಿದಿತ್ತು. ಈ ಅಂಡರ್‌ಪಾಸ್‌ ಮೂಲಕ ಮೇಲೆ ಬಂದರೂ ಸರ್ವಿಸ್‌ ರಸ್ತೆ ದಾಟಿಯೇ ಸಾರ್ವಜನಿಕರು ಸಂಚರಿಸಬೇಕಾದ ಸ್ಥಿತಿಯಿದೆ. ಹೀಗಾಗಿ ವಾಹನ ಸಂಚಾರ ಹೆಚ್ಚಿರುವ ರಸ್ತೆಯನ್ನು ಪಾದಚಾರಿಗಳು ಏಕಾಏಕಿ ದಾಟದಂತೆ ತಡೆಯಲು ಪೊಲೀಸರನ್ನು ನಿಯೋಜಿಸಲಾಗಿದೆ.

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more