ಚೌಲ್ಟ್ರಿಗೆ ನುಗ್ಗಿದ ನೀರು ; ರಿಸಪ್ಷನ್‌ಗೆ ಬಂದೂ ಊಟ ಮಾಡದೇ ಹೋದ್ರು ಜನರು

ಚೌಲ್ಟ್ರಿಗೆ ನುಗ್ಗಿದ ನೀರು ; ರಿಸಪ್ಷನ್‌ಗೆ ಬಂದೂ ಊಟ ಮಾಡದೇ ಹೋದ್ರು ಜನರು

Published : Oct 21, 2020, 10:01 AM ISTUpdated : Oct 21, 2020, 10:09 AM IST

ಬೆಂಗಳೂರಿನಲ್ಲಿ ಮದುವೆ ಮನೆಗೆ ಮಳೆ ನೀರು ನುಗ್ಗಿದೆ. ಆರ್ ಆರ್ ನಗರ ಬಳಿಯ ಮೀನಾಕ್ಷಿ ಕಲ್ಯಾಣ ಮಂಟಪಕ್ಕೆ ನೀರು ನುಗ್ಗಿದೆ. ಊಟದ ಹಾಲ್ ಸಂಪೂರ್ಣ ಜಲಾವೃತವಾಗಿದ್ದು, ರಿಸಪ್ಷನ್‌ಗೆ ಬಂದವರು ಸಾಕಷ್ಟು ಜನ ಊಟ ಮಾಡದೇ ವಾಪಸ್ಸಾಗಿದ್ದಾರೆ. 

ಬೆಂಗಳೂರು (ಅ. 21): ಮದುವೆ ಸಂಭ್ರಮವನ್ನು ಮಳೆ ಹಾಳು ಮಾಡಿದೆ. ಬೆಂಗಳೂರಿನಲ್ಲಿ ಮದುವೆ ಮನೆಗೆ ಮಳೆ ನೀರು ನುಗ್ಗಿದೆ. ಆರ್ ಆರ್ ನಗರ ಬಳಿಯ ಮೀನಾಕ್ಷಿ ಕಲ್ಯಾಣ ಮಂಟಪಕ್ಕೆ ನೀರು ನುಗ್ಗಿದೆ. ಊಟದ ಹಾಲ್ ಸಂಪೂರ್ಣ ಜಲಾವೃತವಾಗಿದ್ದು, ರಿಸಪ್ಷನ್‌ಗೆ ಬಂದವರು ಸಾಕಷ್ಟು ಜನ ಊಟ ಮಾಡದೇ ವಾಪಸ್ಸಾಗಿದ್ದಾರೆ. ಜನರೇಟರ್‌ ಮೂಲಕ ನೀರು ಹೊರ ಹಾಕಿದರೂ ಕೂಡಾ ಯಾರೂ ಕೂಡಾ ಕೂರಲಾಗದ ಸ್ಥಿತಿಯುಂಟಾಗಿತ್ತು. 

 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!