ಚೌಲ್ಟ್ರಿಗೆ ನುಗ್ಗಿದ ನೀರು ; ರಿಸಪ್ಷನ್‌ಗೆ ಬಂದೂ ಊಟ ಮಾಡದೇ ಹೋದ್ರು ಜನರು

ಚೌಲ್ಟ್ರಿಗೆ ನುಗ್ಗಿದ ನೀರು ; ರಿಸಪ್ಷನ್‌ಗೆ ಬಂದೂ ಊಟ ಮಾಡದೇ ಹೋದ್ರು ಜನರು

Published : Oct 21, 2020, 10:01 AM ISTUpdated : Oct 21, 2020, 10:09 AM IST

ಬೆಂಗಳೂರಿನಲ್ಲಿ ಮದುವೆ ಮನೆಗೆ ಮಳೆ ನೀರು ನುಗ್ಗಿದೆ. ಆರ್ ಆರ್ ನಗರ ಬಳಿಯ ಮೀನಾಕ್ಷಿ ಕಲ್ಯಾಣ ಮಂಟಪಕ್ಕೆ ನೀರು ನುಗ್ಗಿದೆ. ಊಟದ ಹಾಲ್ ಸಂಪೂರ್ಣ ಜಲಾವೃತವಾಗಿದ್ದು, ರಿಸಪ್ಷನ್‌ಗೆ ಬಂದವರು ಸಾಕಷ್ಟು ಜನ ಊಟ ಮಾಡದೇ ವಾಪಸ್ಸಾಗಿದ್ದಾರೆ. 

ಬೆಂಗಳೂರು (ಅ. 21): ಮದುವೆ ಸಂಭ್ರಮವನ್ನು ಮಳೆ ಹಾಳು ಮಾಡಿದೆ. ಬೆಂಗಳೂರಿನಲ್ಲಿ ಮದುವೆ ಮನೆಗೆ ಮಳೆ ನೀರು ನುಗ್ಗಿದೆ. ಆರ್ ಆರ್ ನಗರ ಬಳಿಯ ಮೀನಾಕ್ಷಿ ಕಲ್ಯಾಣ ಮಂಟಪಕ್ಕೆ ನೀರು ನುಗ್ಗಿದೆ. ಊಟದ ಹಾಲ್ ಸಂಪೂರ್ಣ ಜಲಾವೃತವಾಗಿದ್ದು, ರಿಸಪ್ಷನ್‌ಗೆ ಬಂದವರು ಸಾಕಷ್ಟು ಜನ ಊಟ ಮಾಡದೇ ವಾಪಸ್ಸಾಗಿದ್ದಾರೆ. ಜನರೇಟರ್‌ ಮೂಲಕ ನೀರು ಹೊರ ಹಾಕಿದರೂ ಕೂಡಾ ಯಾರೂ ಕೂಡಾ ಕೂರಲಾಗದ ಸ್ಥಿತಿಯುಂಟಾಗಿತ್ತು. 

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್