News Hour: 10 ವರ್ಷಗಳ ನಂತರ ಬೆಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್‌!

News Hour: 10 ವರ್ಷಗಳ ನಂತರ ಬೆಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್‌!

Published : Mar 01, 2024, 11:00 PM IST

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಬ್ಲಾಸ್ಟ್‌ ನಡೆದಿದೆ. 10 ವರ್ಷಗಳ ನಂತರ ಬೆಂಗಳೂರಿನಲ್ಲಿ ಬ್ಲಾಸ್ಟ್‌ ನಡೆದಿದೆ. 10 ಸೆಕೆಂಡ್​ಗಳ ಅಂತರದಲ್ಲೇ ಎರಡು ಬಾರಿ ಐಇಡಿ ಸ್ಫೋಟವಾಗಿದೆ. 9 ಜನರಿಗೆ ಗಂಭೀರ ಗಾಯವಾಗಿದೆ.

ಬೆಂಗಳೂರು (ಮಾ.1): ಮಾರ್ಚ್‌ ತಿಂಗಳ ಮೊದಲ ದಿನದಂದೇ ಸಂಭವಿಸಿದ ಬಾಂಬ್‌ ಬ್ಲಾಸ್ಟ್‌ ಬೆಂಗಳೂರಿನ ಜನತೆಯನ್ನು ಬೆಚ್ಚಿ ಬೀಳಿಸಿದೆ. ರಾಮೇಶ್ವರಂ ಕಫೆಯಲ್ಲಿ ಅದ ಭೀಕರ ಬಾಂಬ್‌ ಬ್ಲಾಸ್ಟ್‌ನ ಎಕ್ಸ್‌ ಕ್ಲೂಸಿವ್ ಸಿಸಿಟಿವಿ ದೃಶ್ಯಾವಳಿಗಳು ಕೂಡ ಬೆಚ್ಚಿಬೀಳಿಸುವಂತಿದೆ.

10 ಸೆಕೆಂಡ್‌ಗಳ ಅಂತರದಲ್ಲಿಯೇ ಎರಡು ಬಾರಿ ಐಇಡಿ ಸ್ಫೋಟ ಸಂಭವಿಸಿದೆ. ಇದರಲ್ಲಿ 9 ಜನರಿಗೆ ಗಂಭೀರ ಗಾಯವಾಗಿದೆ. ಕೆಫೆಯ ಸಿಸಿಟಿವಿ ದೃಶ್ಯಾವಳಿ ಎದೆನಡುಗಿಸುವಂತಿದ್ದು, ಜೀವ ಉಳಿಸಿಕೊಳ್ಳಲು ಗ್ರಾಹಕರು ದಿಕ್ಕಾಪಾಲಾಗಿ ಓಡಿದ್ದಾರೆ. ಬಾಂಬ್ ಸ್ಫೋಟದ ರಭಸಕ್ಕೆ ರಾಮೇಶ್ವರಂ ಕೆಫೆ ಛಿದ್ರಛಿದ್ರವಾಗಿದೆ.

Exclusive: ರಾಮೇಶ್ವರಂ ಕಫೆಯಲ್ಲಿನ ಸ್ಪೋಟದ ಎಕ್ಸ್‌ಕ್ಲೂಸಿವ್‌ ಸಿಸಿಟಿವಿ ದೃಶ್ಯ!

ಇನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಇದು ಐಇಡಿ ಸ್ಪೋಟ ಎನ್ನುವುದನ್ನು ಒಪ್ಪಿಕೊಂಡಿದ್ದಾರೆ. ಉಗ್ರ ಕೃತ್ಯವಾ.. ವ್ಯಾಪಾರ ದ್ವೇಷವಾ ತನಿಖೆ ಮಾಡ್ತೀವಿ ಎಂದ ಡಿಕೆಶಿ ಹೇಳಿದ್ದಾರೆ. ಇದು ಓಲೈಕೆ ಪರಿಣಾಮ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more