News Hour: 10 ವರ್ಷಗಳ ನಂತರ ಬೆಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್‌!

News Hour: 10 ವರ್ಷಗಳ ನಂತರ ಬೆಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್‌!

Published : Mar 01, 2024, 11:00 PM IST

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಬ್ಲಾಸ್ಟ್‌ ನಡೆದಿದೆ. 10 ವರ್ಷಗಳ ನಂತರ ಬೆಂಗಳೂರಿನಲ್ಲಿ ಬ್ಲಾಸ್ಟ್‌ ನಡೆದಿದೆ. 10 ಸೆಕೆಂಡ್​ಗಳ ಅಂತರದಲ್ಲೇ ಎರಡು ಬಾರಿ ಐಇಡಿ ಸ್ಫೋಟವಾಗಿದೆ. 9 ಜನರಿಗೆ ಗಂಭೀರ ಗಾಯವಾಗಿದೆ.

ಬೆಂಗಳೂರು (ಮಾ.1): ಮಾರ್ಚ್‌ ತಿಂಗಳ ಮೊದಲ ದಿನದಂದೇ ಸಂಭವಿಸಿದ ಬಾಂಬ್‌ ಬ್ಲಾಸ್ಟ್‌ ಬೆಂಗಳೂರಿನ ಜನತೆಯನ್ನು ಬೆಚ್ಚಿ ಬೀಳಿಸಿದೆ. ರಾಮೇಶ್ವರಂ ಕಫೆಯಲ್ಲಿ ಅದ ಭೀಕರ ಬಾಂಬ್‌ ಬ್ಲಾಸ್ಟ್‌ನ ಎಕ್ಸ್‌ ಕ್ಲೂಸಿವ್ ಸಿಸಿಟಿವಿ ದೃಶ್ಯಾವಳಿಗಳು ಕೂಡ ಬೆಚ್ಚಿಬೀಳಿಸುವಂತಿದೆ.

10 ಸೆಕೆಂಡ್‌ಗಳ ಅಂತರದಲ್ಲಿಯೇ ಎರಡು ಬಾರಿ ಐಇಡಿ ಸ್ಫೋಟ ಸಂಭವಿಸಿದೆ. ಇದರಲ್ಲಿ 9 ಜನರಿಗೆ ಗಂಭೀರ ಗಾಯವಾಗಿದೆ. ಕೆಫೆಯ ಸಿಸಿಟಿವಿ ದೃಶ್ಯಾವಳಿ ಎದೆನಡುಗಿಸುವಂತಿದ್ದು, ಜೀವ ಉಳಿಸಿಕೊಳ್ಳಲು ಗ್ರಾಹಕರು ದಿಕ್ಕಾಪಾಲಾಗಿ ಓಡಿದ್ದಾರೆ. ಬಾಂಬ್ ಸ್ಫೋಟದ ರಭಸಕ್ಕೆ ರಾಮೇಶ್ವರಂ ಕೆಫೆ ಛಿದ್ರಛಿದ್ರವಾಗಿದೆ.

Exclusive: ರಾಮೇಶ್ವರಂ ಕಫೆಯಲ್ಲಿನ ಸ್ಪೋಟದ ಎಕ್ಸ್‌ಕ್ಲೂಸಿವ್‌ ಸಿಸಿಟಿವಿ ದೃಶ್ಯ!

ಇನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಇದು ಐಇಡಿ ಸ್ಪೋಟ ಎನ್ನುವುದನ್ನು ಒಪ್ಪಿಕೊಂಡಿದ್ದಾರೆ. ಉಗ್ರ ಕೃತ್ಯವಾ.. ವ್ಯಾಪಾರ ದ್ವೇಷವಾ ತನಿಖೆ ಮಾಡ್ತೀವಿ ಎಂದ ಡಿಕೆಶಿ ಹೇಳಿದ್ದಾರೆ. ಇದು ಓಲೈಕೆ ಪರಿಣಾಮ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more