ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಎಲ್ಲಿಗೆ ಬಂತು ಮೂರು ತನಿಖೆ? ಹೊಣೆಗಾರರು ಯಾರು?

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಎಲ್ಲಿಗೆ ಬಂತು ಮೂರು ತನಿಖೆ? ಹೊಣೆಗಾರರು ಯಾರು?

Published : Jul 06, 2025, 07:38 PM IST

ಆರ್‌ಸಿಬಿ ಟ್ರೋಫಿ ಗೆದ್ದ ಸಂಭ್ರಮದಲ್ಲಿ ನಡೆಸಿದ ಆಚರಣೆ ದುರಂತಕ್ಕೆ ಕಾರಣವಾಗಿತ್ತು. ಈ ಘಟನೆ ನಡೆದು ತಿಂಗಳು ಕಳೆದಿದೆ. ಆದರೆ ನೋವು, ಕಣ್ಣೀರು ಮಾಸಿಲ್ಲ. ತನಿಖೆ ಚುರುಕಾಗಿ ನಡೆಯುತ್ತಿದೆ. ಆದರೆ ಸರ್ಕಾರ, ಆರ್‌ಸಿಬಿ ಹಾಗೂ ಪೊಲೀಸರು ಇದರಲ್ಲಿ ತಪ್ಪು ಯಾರದ್ದು?

 

ಬೆಂಗಳೂರು (ಜು.04) ಆರ್‌ಸಿಬಿ ಸಂಭ್ರಮಾಚರಣೆಯಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಅಮಾಯಕ 11 ಜೀವಗಳು ಬಲಿಯಾಗಿದೆ. ಹಲವರು ಗಾಯಗೊಂಡಿದ್ದಾರೆ. ಘಟನೆ ನಡೆದು ತಿಂಗಳು ಉರುಳಿದರೂ ಆರೋಪ ಪ್ರತ್ಯಾರೋಪಗಳೇ ಹೆಚ್ಚಾಗುತ್ತಿದೆ ಹೊರತು ಹೊಣೆಗಾರರು ಯಾರು ಅನ್ನೋದು ಸ್ಪಷ್ಟವಾಗಿಲ್ಲ. ಆದರೆ ತನಿಖೆ ಹಂತದಲ್ಲೇ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳೊಕೆ ಪ್ರಯತ್ನಗಳು ನಡೆಯುತ್ತಿವೆಯಾ ಅನ್ನೋ ಅನುಮಾನ ಸಹಜವಾಗಿಯೇ ರಾಜ್ಯದ ಜನತೆಯನ್ನ ಕಾಡ್ತಿವೆ.  

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more