ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಎಲ್ಲಿಗೆ ಬಂತು ಮೂರು ತನಿಖೆ? ಹೊಣೆಗಾರರು ಯಾರು?

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಎಲ್ಲಿಗೆ ಬಂತು ಮೂರು ತನಿಖೆ? ಹೊಣೆಗಾರರು ಯಾರು?

Published : Jul 06, 2025, 07:38 PM IST

ಆರ್‌ಸಿಬಿ ಟ್ರೋಫಿ ಗೆದ್ದ ಸಂಭ್ರಮದಲ್ಲಿ ನಡೆಸಿದ ಆಚರಣೆ ದುರಂತಕ್ಕೆ ಕಾರಣವಾಗಿತ್ತು. ಈ ಘಟನೆ ನಡೆದು ತಿಂಗಳು ಕಳೆದಿದೆ. ಆದರೆ ನೋವು, ಕಣ್ಣೀರು ಮಾಸಿಲ್ಲ. ತನಿಖೆ ಚುರುಕಾಗಿ ನಡೆಯುತ್ತಿದೆ. ಆದರೆ ಸರ್ಕಾರ, ಆರ್‌ಸಿಬಿ ಹಾಗೂ ಪೊಲೀಸರು ಇದರಲ್ಲಿ ತಪ್ಪು ಯಾರದ್ದು?

 

ಬೆಂಗಳೂರು (ಜು.04) ಆರ್‌ಸಿಬಿ ಸಂಭ್ರಮಾಚರಣೆಯಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಅಮಾಯಕ 11 ಜೀವಗಳು ಬಲಿಯಾಗಿದೆ. ಹಲವರು ಗಾಯಗೊಂಡಿದ್ದಾರೆ. ಘಟನೆ ನಡೆದು ತಿಂಗಳು ಉರುಳಿದರೂ ಆರೋಪ ಪ್ರತ್ಯಾರೋಪಗಳೇ ಹೆಚ್ಚಾಗುತ್ತಿದೆ ಹೊರತು ಹೊಣೆಗಾರರು ಯಾರು ಅನ್ನೋದು ಸ್ಪಷ್ಟವಾಗಿಲ್ಲ. ಆದರೆ ತನಿಖೆ ಹಂತದಲ್ಲೇ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳೊಕೆ ಪ್ರಯತ್ನಗಳು ನಡೆಯುತ್ತಿವೆಯಾ ಅನ್ನೋ ಅನುಮಾನ ಸಹಜವಾಗಿಯೇ ರಾಜ್ಯದ ಜನತೆಯನ್ನ ಕಾಡ್ತಿವೆ.  

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more