ಬೆಂಗಳೂರಿನಲ್ಲಿ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆ, 25 ಕ್ಕೂ ಹೆಚ್ಚು ಮರ ಧರೆಗೆ

ಬೆಂಗಳೂರಿನಲ್ಲಿ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆ, 25 ಕ್ಕೂ ಹೆಚ್ಚು ಮರ ಧರೆಗೆ

Published : May 02, 2022, 10:00 AM IST

 ರಾಜಧಾನಿ ಬೆಂಗಳೂರಿನಲ್ಲಿ ಸತತ ಎರಡನೇ ದಿನ ಧಾರಾಕಾರ ಮಳೆ ಮುಂದುವರೆದಿದ್ದು, 25ಕ್ಕೂ ಹೆಚ್ಚು ಮರ ಧರೆಗುರುಳಿವೆ. ಜಂಕ್ಷನ್‌ ಮತ್ತು ಅಂಡರ್‌ ಪಾಸ್‌ಗಳಲ್ಲಿ ಭಾರೀ ಪ್ರಮಾಣದ ನೀರು ನಿಂತು ವಾಹನ ಸವಾರರು ಪರದಾಡಬೇಕಾಯಿತು.
 

ಬೆಂಗಳೂರು (ಮೇ. 02): ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸತತ ಎರಡನೇ ದಿನ ಧಾರಾಕಾರ ಮಳೆ (Rain) ಮುಂದುವರೆದಿದ್ದು, 25ಕ್ಕೂ ಹೆಚ್ಚು ಮರ ಧರೆಗುರುಳಿವೆ. ಜಂಕ್ಷನ್‌ ಮತ್ತು ಅಂಡರ್‌ ಪಾಸ್‌ಗಳಲ್ಲಿ ಭಾರೀ ಪ್ರಮಾಣದ ನೀರು ನಿಂತು ವಾಹನ ಸವಾರರು ಪರದಾಡಬೇಕಾಯಿತು.

ಗಾಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಟಿಎಂ ಲೇಔಟ್‌ನಲ್ಲಿ 10ಕ್ಕೂ ಹೆಚ್ಚು ಮರ ಹಾಗೂ ಮರ ರಂಬೆಗಳು ಧರೆಗುರುಳಿವೆ. ವೈಟ್‌ಫೀಲ್ಡ್‌, ಸದಾನಂದ ನಗರ, ಶ್ರೀರಾಮಪುರ, ಮೈಕೋ ಲೇಔಟ್‌, ಡೈರಿ ವೃತ್ತ, ಗೋವಿಂದರಾಜ ನಗರದಲ್ಲಿ ತಲಾ ಒಂದು ಮರ ಬಿದ್ದ ವರದಿಯಾಗಿದೆ. ಇನ್ನು ಕೆ.ಆರ್‌.ರಸ್ತೆಯಲ್ಲಿ ಬಿಎಂಸಿಟಿ ಬಸ್‌ ಮೇಲೆ ಮರ ಬಿದ್ದಿದೆ. ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಿಲ್ಲ. ಇದೇ ವೇಳೆ ಆಟೋ, ಕಾರು ಜಖಂಗೊಂಡಿವೆ. ಉತ್ತರಹಳ್ಳಿಯ ಲಕ್ಷಯ್ಯ ಲೇಔಟ್‌ನಲ್ಲಿ ಕಳೆದ 20 ದಿನಗಳ ಹಿಂದೆ ಮಳೆ ಸುರಿದ ವೇಳೆ 100ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಭಾನುವಾರ ಮಳೆಗೂ ರಾಜಕಾಲುವೆಯ ಅಕ್ಕಪಕ್ಕದಲ್ಲಿರುವ 30ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿ ಇಡೀ ಪ್ರದೇಶ ಜಲಾವೃತಗೊಂಡಿದ್ದು, ಬಿಬಿಎಂಪಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more