ಹರಿಶ್ಚಂದ್ರ ಘಾಟ್‌ನಲ್ಲಿ ಅಂತ್ಯಕ್ರಿಯೆ ಮಾಡ್ಬೇಡಿ, ಪೊಲೀಸರ ಜೊತೆ ಸ್ಥಳಿಯರ ವಾಗ್ವಾದ

ಹರಿಶ್ಚಂದ್ರ ಘಾಟ್‌ನಲ್ಲಿ ಅಂತ್ಯಕ್ರಿಯೆ ಮಾಡ್ಬೇಡಿ, ಪೊಲೀಸರ ಜೊತೆ ಸ್ಥಳಿಯರ ವಾಗ್ವಾದ

Published : Apr 28, 2021, 01:07 PM IST

ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಅಂತ್ಯಕ್ರಿಯೆ ಸವಾಲಾಗಿದೆ. ಇದೀಗ ಹರಿಶ್ಚಂದ್ರ ಚಿತಾಗಾರದಲ್ಲೂ ಅಂತ್ಯಕ್ರಿಯೆ ಮಾಡುವುದಕ್ಕೆ ಅಕ್ಕಪಕ್ಕದವರು ತಕರಾರು ತೆಗೆದಿದ್ದಾರೆ. 

ಬೆಂಗಳೂರು (ಏ. 28): ರಾಜಧಾನಿಯಲ್ಲಿ ಕೊರೊನಾ ಸೋಂಕಿತರ ಅಂತ್ಯಕ್ರಿಯೆ ಸವಾಲಾಗಿದೆ. ಇದೀಗ ಹರಿಶ್ಚಂದ್ರ ಚಿತಾಗಾರದಲ್ಲೂ ಅಂತ್ಯಕ್ರಿಯೆ ಮಾಡುವುದಕ್ಕೆ ಅಕ್ಕಪಕ್ಕದವರು ತಕರಾರು ತೆಗೆದಿದ್ದಾರೆ. ದಯವಿಟ್ಟು ಇಲ್ಲಿ ಅಂತ್ಯಕ್ರಿಯೆ ಮಾಡಬೇಡಿ. ಮೃತದೇಹ ಸುಟ್ಟು ಹೊಗೆ ಬೂದಿ ಮನೆ ಮೇಲೆ ಬೀಳುತ್ತದೆ. ನಮಗೆ ಆರೋಗ್ಯದ ಸಮಸ್ಯೆಯಾಗುತ್ತದೆ ಎಂದು ಹರಿಶ್ಚಂದ್ರ ಘಾಟ್ ಸುತ್ತಲಿನ ನಿವಾಸಿಗಳು ಧರಣಿ ನಡೆಸಿದ್ಧಾರೆ. ಸ್ಥಳಕ್ಕೆ ಪಿಎಸ್‌ಐ ವಿನೋದ್ ಆಗಮಿಸಿ, ಜನರ ಮನವೊಲಿಸಲು ಪ್ರಯತ್ನಿಸಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!