ಬೆಂಗ್ಳೂರು ಗಲಭೆ: ಅಖಂಡಗೆ 3 ಕೋಟಿ ಮೌಲ್ಯದ ಆಸ್ತಿ ನಷ್ಟ..!

ಬೆಂಗ್ಳೂರು ಗಲಭೆ: ಅಖಂಡಗೆ 3 ಕೋಟಿ ಮೌಲ್ಯದ ಆಸ್ತಿ ನಷ್ಟ..!

Published : Aug 15, 2020, 04:59 PM ISTUpdated : Aug 15, 2020, 05:18 PM IST

ಒಂದು ಫೇಸ್‌ಬುಕ್‌ ಪೋಸ್ಟ್‌ ಇಡೀ ಬೆಂಗಳೂರನ್ನೇ ತಲ್ಲಣಗೊಳಿಸಿತು. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಗಲಭೆಕೋರರು ಏಕಾಏಕಿ ದಾಳಿ ನಡೆಸಿದ್ದಾರೆ. ಕಾರು, ಬೈಕ್‌ಗಳನ್ನು ಪುಡಿಪುಡಿ ಮಾಡಿದ್ದಾರೆ. ಕೈಗೆ ಸಿಕ್ಕ ವಸ್ತುಗಳನ್ನು ಎಸೆದಿದ್ದಾರೆ. ಮಗಳ ಮದುವೆಗೆಂದು ಶಾಸಕರು ತಯಾರಿ ನಡೆಸಿದ್ದರು. ಮದುವೆಗಾಗಿ ಒಡವೆಗಳನ್ನು ಮಾಡಿಸಿಟ್ಟಿದ್ದರಂತೆ. ಅದನ್ನು ಗಲಭೆಕೋರರು ದೋಚಿಕೊಂಡು ಹೋಗಿದ್ದಾರೆ. ಸುಮಾರು ಅರ್ಧ ಕೆಜಿಯಷ್ಟು ಬಂಗಾರವನ್ನು ಕಳೆದುಕೊಂಡಿದ್ದಾರೆ. ಮನೆ ಧ್ವಂಸದಿಂದ 50 ಲಕ್ಷ ರೂ ನಷ್ಟವಾಗಿದೆಯಂತೆ. ಸುಮಾರು 3 ಕೋಟಿ ರೂ ನಷ್ಟು ನಷ್ಟವಾಗಿದೆಯಂತೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಆ. 15): ಒಂದು ಫೇಸ್‌ಬುಕ್‌ ಪೋಸ್ಟ್‌ ಇಡೀ ಬೆಂಗಳೂರನ್ನೇ ತಲ್ಲಣಗೊಳಿಸಿತು. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಗಲಭೆಕೋರರು ಏಕಾಏಕಿ ದಾಳಿ ನಡೆಸಿದ್ದಾರೆ. ಕಾರು, ಬೈಕ್‌ಗಳನ್ನು ಪುಡಿಪುಡಿ ಮಾಡಿದ್ದಾರೆ. ಕೈಗೆ ಸಿಕ್ಕ ವಸ್ತುಗಳನ್ನು ಎಸೆದಿದ್ದಾರೆ. ಮಗಳ ಮದುವೆಗೆಂದು ಶಾಸಕರು ತಯಾರಿ ನಡೆಸಿದ್ದರು. ಮದುವೆಗಾಗಿ ಒಡವೆಗಳನ್ನು ಮಾಡಿಸಿಟ್ಟಿದ್ದರಂತೆ. ಅದನ್ನು ಗಲಭೆಕೋರರು ದೋಚಿಕೊಂಡು ಹೋಗಿದ್ದಾರೆ. ಸುಮಾರು ಅರ್ಧ ಕೆಜಿಯಷ್ಟು ಬಂಗಾರವನ್ನು ಕಳೆದುಕೊಂಡಿದ್ದಾರೆ. ಮನೆ ಧ್ವಂಸದಿಂದ 50 ಲಕ್ಷ ರೂ ನಷ್ಟವಾಗಿದೆಯಂತೆ. ಸುಮಾರು 3 ಕೋಟಿ ರೂ ನಷ್ಟು ನಷ್ಟವಾಗಿದೆಯಂತೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!