ಬೆಂಗ್ಳೂರು ಗಲಭೆ: ಅಖಂಡಗೆ 3 ಕೋಟಿ ಮೌಲ್ಯದ ಆಸ್ತಿ ನಷ್ಟ..!

ಬೆಂಗ್ಳೂರು ಗಲಭೆ: ಅಖಂಡಗೆ 3 ಕೋಟಿ ಮೌಲ್ಯದ ಆಸ್ತಿ ನಷ್ಟ..!

Published : Aug 15, 2020, 04:59 PM ISTUpdated : Aug 15, 2020, 05:18 PM IST

ಒಂದು ಫೇಸ್‌ಬುಕ್‌ ಪೋಸ್ಟ್‌ ಇಡೀ ಬೆಂಗಳೂರನ್ನೇ ತಲ್ಲಣಗೊಳಿಸಿತು. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಗಲಭೆಕೋರರು ಏಕಾಏಕಿ ದಾಳಿ ನಡೆಸಿದ್ದಾರೆ. ಕಾರು, ಬೈಕ್‌ಗಳನ್ನು ಪುಡಿಪುಡಿ ಮಾಡಿದ್ದಾರೆ. ಕೈಗೆ ಸಿಕ್ಕ ವಸ್ತುಗಳನ್ನು ಎಸೆದಿದ್ದಾರೆ. ಮಗಳ ಮದುವೆಗೆಂದು ಶಾಸಕರು ತಯಾರಿ ನಡೆಸಿದ್ದರು. ಮದುವೆಗಾಗಿ ಒಡವೆಗಳನ್ನು ಮಾಡಿಸಿಟ್ಟಿದ್ದರಂತೆ. ಅದನ್ನು ಗಲಭೆಕೋರರು ದೋಚಿಕೊಂಡು ಹೋಗಿದ್ದಾರೆ. ಸುಮಾರು ಅರ್ಧ ಕೆಜಿಯಷ್ಟು ಬಂಗಾರವನ್ನು ಕಳೆದುಕೊಂಡಿದ್ದಾರೆ. ಮನೆ ಧ್ವಂಸದಿಂದ 50 ಲಕ್ಷ ರೂ ನಷ್ಟವಾಗಿದೆಯಂತೆ. ಸುಮಾರು 3 ಕೋಟಿ ರೂ ನಷ್ಟು ನಷ್ಟವಾಗಿದೆಯಂತೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಆ. 15): ಒಂದು ಫೇಸ್‌ಬುಕ್‌ ಪೋಸ್ಟ್‌ ಇಡೀ ಬೆಂಗಳೂರನ್ನೇ ತಲ್ಲಣಗೊಳಿಸಿತು. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಗಲಭೆಕೋರರು ಏಕಾಏಕಿ ದಾಳಿ ನಡೆಸಿದ್ದಾರೆ. ಕಾರು, ಬೈಕ್‌ಗಳನ್ನು ಪುಡಿಪುಡಿ ಮಾಡಿದ್ದಾರೆ. ಕೈಗೆ ಸಿಕ್ಕ ವಸ್ತುಗಳನ್ನು ಎಸೆದಿದ್ದಾರೆ. ಮಗಳ ಮದುವೆಗೆಂದು ಶಾಸಕರು ತಯಾರಿ ನಡೆಸಿದ್ದರು. ಮದುವೆಗಾಗಿ ಒಡವೆಗಳನ್ನು ಮಾಡಿಸಿಟ್ಟಿದ್ದರಂತೆ. ಅದನ್ನು ಗಲಭೆಕೋರರು ದೋಚಿಕೊಂಡು ಹೋಗಿದ್ದಾರೆ. ಸುಮಾರು ಅರ್ಧ ಕೆಜಿಯಷ್ಟು ಬಂಗಾರವನ್ನು ಕಳೆದುಕೊಂಡಿದ್ದಾರೆ. ಮನೆ ಧ್ವಂಸದಿಂದ 50 ಲಕ್ಷ ರೂ ನಷ್ಟವಾಗಿದೆಯಂತೆ. ಸುಮಾರು 3 ಕೋಟಿ ರೂ ನಷ್ಟು ನಷ್ಟವಾಗಿದೆಯಂತೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!