ಬೆಂಗ್ಳೂರು ಗಲಭೆ: ಅಖಂಡಗೆ 3 ಕೋಟಿ ಮೌಲ್ಯದ ಆಸ್ತಿ ನಷ್ಟ..!

ಬೆಂಗ್ಳೂರು ಗಲಭೆ: ಅಖಂಡಗೆ 3 ಕೋಟಿ ಮೌಲ್ಯದ ಆಸ್ತಿ ನಷ್ಟ..!

Published : Aug 15, 2020, 04:59 PM ISTUpdated : Aug 15, 2020, 05:18 PM IST

ಒಂದು ಫೇಸ್‌ಬುಕ್‌ ಪೋಸ್ಟ್‌ ಇಡೀ ಬೆಂಗಳೂರನ್ನೇ ತಲ್ಲಣಗೊಳಿಸಿತು. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಗಲಭೆಕೋರರು ಏಕಾಏಕಿ ದಾಳಿ ನಡೆಸಿದ್ದಾರೆ. ಕಾರು, ಬೈಕ್‌ಗಳನ್ನು ಪುಡಿಪುಡಿ ಮಾಡಿದ್ದಾರೆ. ಕೈಗೆ ಸಿಕ್ಕ ವಸ್ತುಗಳನ್ನು ಎಸೆದಿದ್ದಾರೆ. ಮಗಳ ಮದುವೆಗೆಂದು ಶಾಸಕರು ತಯಾರಿ ನಡೆಸಿದ್ದರು. ಮದುವೆಗಾಗಿ ಒಡವೆಗಳನ್ನು ಮಾಡಿಸಿಟ್ಟಿದ್ದರಂತೆ. ಅದನ್ನು ಗಲಭೆಕೋರರು ದೋಚಿಕೊಂಡು ಹೋಗಿದ್ದಾರೆ. ಸುಮಾರು ಅರ್ಧ ಕೆಜಿಯಷ್ಟು ಬಂಗಾರವನ್ನು ಕಳೆದುಕೊಂಡಿದ್ದಾರೆ. ಮನೆ ಧ್ವಂಸದಿಂದ 50 ಲಕ್ಷ ರೂ ನಷ್ಟವಾಗಿದೆಯಂತೆ. ಸುಮಾರು 3 ಕೋಟಿ ರೂ ನಷ್ಟು ನಷ್ಟವಾಗಿದೆಯಂತೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಆ. 15): ಒಂದು ಫೇಸ್‌ಬುಕ್‌ ಪೋಸ್ಟ್‌ ಇಡೀ ಬೆಂಗಳೂರನ್ನೇ ತಲ್ಲಣಗೊಳಿಸಿತು. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಗಲಭೆಕೋರರು ಏಕಾಏಕಿ ದಾಳಿ ನಡೆಸಿದ್ದಾರೆ. ಕಾರು, ಬೈಕ್‌ಗಳನ್ನು ಪುಡಿಪುಡಿ ಮಾಡಿದ್ದಾರೆ. ಕೈಗೆ ಸಿಕ್ಕ ವಸ್ತುಗಳನ್ನು ಎಸೆದಿದ್ದಾರೆ. ಮಗಳ ಮದುವೆಗೆಂದು ಶಾಸಕರು ತಯಾರಿ ನಡೆಸಿದ್ದರು. ಮದುವೆಗಾಗಿ ಒಡವೆಗಳನ್ನು ಮಾಡಿಸಿಟ್ಟಿದ್ದರಂತೆ. ಅದನ್ನು ಗಲಭೆಕೋರರು ದೋಚಿಕೊಂಡು ಹೋಗಿದ್ದಾರೆ. ಸುಮಾರು ಅರ್ಧ ಕೆಜಿಯಷ್ಟು ಬಂಗಾರವನ್ನು ಕಳೆದುಕೊಂಡಿದ್ದಾರೆ. ಮನೆ ಧ್ವಂಸದಿಂದ 50 ಲಕ್ಷ ರೂ ನಷ್ಟವಾಗಿದೆಯಂತೆ. ಸುಮಾರು 3 ಕೋಟಿ ರೂ ನಷ್ಟು ನಷ್ಟವಾಗಿದೆಯಂತೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!