ಬೆಂಗ್ಳೂರು ಗಲಭೆ: ರಾತ್ರಿ 1 ಗಂಟೆಗೆ ಕೊತ್ತಂಬರಿ ಸೊಪ್ಪು ತರಲು ಹೋಗಿದ್ನಂತೆ ಪುಂಡ!

ಬೆಂಗ್ಳೂರು ಗಲಭೆ: ರಾತ್ರಿ 1 ಗಂಟೆಗೆ ಕೊತ್ತಂಬರಿ ಸೊಪ್ಪು ತರಲು ಹೋಗಿದ್ನಂತೆ ಪುಂಡ!

Published : Aug 17, 2020, 06:32 PM IST

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಪಟ್ಟಂತೆ ತಮ್ಮವರನ್ನು ಬಿಡುಗಡೆ ಮಾಡುವಂತೆ ಬಂಧಿತರಾಗಿರುವ ತಮ್ಮವರನ್ನು ಬಿಡುಗಡೆ ಮಾಡುವಂತೆ ಪೋಷಕರು ಡಿಜೆ ಹಳ್ಳಿ ಪೊಲೀಸ್ ಠಾಣೆ ಮುಂದೆ ಹೈಡ್ರಾಮಾ ನಡೆಸಿದ್ದಾರೆ. 
ಕೆಲವರು ನೀಡಿದ ಅಸಂಬದ್ಧ ಹೇಳಿಕೆಗಳು ವೈರಲ್ ಆಗಿವೆ. 'ನನ್ನ ಅಣ್ಣ ರಾತ್ರಿ 1 ಗಂಟೆಗೆ ಕೊತ್ತಂಬರಿ ಸೊಪ್ಪು ತರಲು ಹೋಗಿದ್ದರು' ಎಂದು ಓರ್ವ ಮಹಿಳೆ ಹೇಳಿದ್ದು ಇದು ಟ್ರೋಲ್‌ಗೆ ಒಳಗಾಗಿದೆ. 

ಬೆಂಗಳೂರು (ಆ. 17): ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಪಟ್ಟಂತೆ ತಮ್ಮವರನ್ನು ಬಿಡುಗಡೆ ಮಾಡುವಂತೆ ಬಂಧಿತರಾಗಿರುವ ತಮ್ಮವರನ್ನು ಬಿಡುಗಡೆ ಮಾಡುವಂತೆ ಪೋಷಕರು ಡಿಜೆ ಹಳ್ಳಿ ಪೊಲೀಸ್ ಠಾಣೆ ಮುಂದೆ ಹೈಡ್ರಾಮಾ ನಡೆಸಿದ್ದಾರೆ. 
ಕೆಲವರು ನೀಡಿದ ಅಸಂಬದ್ಧ ಹೇಳಿಕೆಗಳು ವೈರಲ್ ಆಗಿವೆ. 'ನನ್ನ ಅಣ್ಣ ರಾತ್ರಿ 1 ಗಂಟೆಗೆ ಕೊತ್ತಂಬರಿ ಸೊಪ್ಪು ತರಲು ಹೋಗಿದ್ದರು' ಎಂದು ಓರ್ವ ಮಹಿಳೆ ಹೇಳಿದ್ದು ಇದು ಟ್ರೋಲ್‌ಗೆ ಒಳಗಾಗಿದೆ. ಇನ್ನೋರ್ವ ಮಹಿಳೆ, 'ನನಗೆ 3 ತಿಂಗಳು ಹಾಗೂ 7 ತಿಂಗಳಿನ ಹೆಣ್ಣು ಮಗುವಿದೆ. ದಯವಿಟ್ಟು ನನ್ನ ಪತಿಯನ್ನು ಬಿಟ್ಟು ಬಿಡಿ' ಎಂದಿದ್ದು ಇದೂ ಕೂಡಾ ಇನ್ನೊಂದು ಕಾಮಿಡಿ. 

ಒಬ್ಬೊಬ್ಬರದ್ದು ಒಂದು ಕಥೆ. ಈ ಪುಂಡರಿಗೆ ಮೊದಲೇ ಬುದ್ಧಿ ಹೇಳಿದ್ದರೆ ಇಂತದ್ದು ನಡೆಯುತ್ತಿತ್ತಾ? ಇವರ ಕಣ್ಣೀರಿನ ಕತೆಯನ್ನು ಅವರ ಬಾಯಲ್ಲೇ ಕೇಳಿ..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!