ಬೆಂಗ್ಳೂರು ಗಲಭೆ: ರಾತ್ರಿ 1 ಗಂಟೆಗೆ ಕೊತ್ತಂಬರಿ ಸೊಪ್ಪು ತರಲು ಹೋಗಿದ್ನಂತೆ ಪುಂಡ!

ಬೆಂಗ್ಳೂರು ಗಲಭೆ: ರಾತ್ರಿ 1 ಗಂಟೆಗೆ ಕೊತ್ತಂಬರಿ ಸೊಪ್ಪು ತರಲು ಹೋಗಿದ್ನಂತೆ ಪುಂಡ!

Published : Aug 17, 2020, 06:32 PM IST

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಪಟ್ಟಂತೆ ತಮ್ಮವರನ್ನು ಬಿಡುಗಡೆ ಮಾಡುವಂತೆ ಬಂಧಿತರಾಗಿರುವ ತಮ್ಮವರನ್ನು ಬಿಡುಗಡೆ ಮಾಡುವಂತೆ ಪೋಷಕರು ಡಿಜೆ ಹಳ್ಳಿ ಪೊಲೀಸ್ ಠಾಣೆ ಮುಂದೆ ಹೈಡ್ರಾಮಾ ನಡೆಸಿದ್ದಾರೆ. 
ಕೆಲವರು ನೀಡಿದ ಅಸಂಬದ್ಧ ಹೇಳಿಕೆಗಳು ವೈರಲ್ ಆಗಿವೆ. 'ನನ್ನ ಅಣ್ಣ ರಾತ್ರಿ 1 ಗಂಟೆಗೆ ಕೊತ್ತಂಬರಿ ಸೊಪ್ಪು ತರಲು ಹೋಗಿದ್ದರು' ಎಂದು ಓರ್ವ ಮಹಿಳೆ ಹೇಳಿದ್ದು ಇದು ಟ್ರೋಲ್‌ಗೆ ಒಳಗಾಗಿದೆ. 

ಬೆಂಗಳೂರು (ಆ. 17): ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಪಟ್ಟಂತೆ ತಮ್ಮವರನ್ನು ಬಿಡುಗಡೆ ಮಾಡುವಂತೆ ಬಂಧಿತರಾಗಿರುವ ತಮ್ಮವರನ್ನು ಬಿಡುಗಡೆ ಮಾಡುವಂತೆ ಪೋಷಕರು ಡಿಜೆ ಹಳ್ಳಿ ಪೊಲೀಸ್ ಠಾಣೆ ಮುಂದೆ ಹೈಡ್ರಾಮಾ ನಡೆಸಿದ್ದಾರೆ. 
ಕೆಲವರು ನೀಡಿದ ಅಸಂಬದ್ಧ ಹೇಳಿಕೆಗಳು ವೈರಲ್ ಆಗಿವೆ. 'ನನ್ನ ಅಣ್ಣ ರಾತ್ರಿ 1 ಗಂಟೆಗೆ ಕೊತ್ತಂಬರಿ ಸೊಪ್ಪು ತರಲು ಹೋಗಿದ್ದರು' ಎಂದು ಓರ್ವ ಮಹಿಳೆ ಹೇಳಿದ್ದು ಇದು ಟ್ರೋಲ್‌ಗೆ ಒಳಗಾಗಿದೆ. ಇನ್ನೋರ್ವ ಮಹಿಳೆ, 'ನನಗೆ 3 ತಿಂಗಳು ಹಾಗೂ 7 ತಿಂಗಳಿನ ಹೆಣ್ಣು ಮಗುವಿದೆ. ದಯವಿಟ್ಟು ನನ್ನ ಪತಿಯನ್ನು ಬಿಟ್ಟು ಬಿಡಿ' ಎಂದಿದ್ದು ಇದೂ ಕೂಡಾ ಇನ್ನೊಂದು ಕಾಮಿಡಿ. 

ಒಬ್ಬೊಬ್ಬರದ್ದು ಒಂದು ಕಥೆ. ಈ ಪುಂಡರಿಗೆ ಮೊದಲೇ ಬುದ್ಧಿ ಹೇಳಿದ್ದರೆ ಇಂತದ್ದು ನಡೆಯುತ್ತಿತ್ತಾ? ಇವರ ಕಣ್ಣೀರಿನ ಕತೆಯನ್ನು ಅವರ ಬಾಯಲ್ಲೇ ಕೇಳಿ..!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!