ಬೆಂಗ್ಳೂರು ಗಲಭೆ: ರಾತ್ರಿ 1 ಗಂಟೆಗೆ ಕೊತ್ತಂಬರಿ ಸೊಪ್ಪು ತರಲು ಹೋಗಿದ್ನಂತೆ ಪುಂಡ!

ಬೆಂಗ್ಳೂರು ಗಲಭೆ: ರಾತ್ರಿ 1 ಗಂಟೆಗೆ ಕೊತ್ತಂಬರಿ ಸೊಪ್ಪು ತರಲು ಹೋಗಿದ್ನಂತೆ ಪುಂಡ!

Published : Aug 17, 2020, 06:32 PM IST

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಪಟ್ಟಂತೆ ತಮ್ಮವರನ್ನು ಬಿಡುಗಡೆ ಮಾಡುವಂತೆ ಬಂಧಿತರಾಗಿರುವ ತಮ್ಮವರನ್ನು ಬಿಡುಗಡೆ ಮಾಡುವಂತೆ ಪೋಷಕರು ಡಿಜೆ ಹಳ್ಳಿ ಪೊಲೀಸ್ ಠಾಣೆ ಮುಂದೆ ಹೈಡ್ರಾಮಾ ನಡೆಸಿದ್ದಾರೆ. 
ಕೆಲವರು ನೀಡಿದ ಅಸಂಬದ್ಧ ಹೇಳಿಕೆಗಳು ವೈರಲ್ ಆಗಿವೆ. 'ನನ್ನ ಅಣ್ಣ ರಾತ್ರಿ 1 ಗಂಟೆಗೆ ಕೊತ್ತಂಬರಿ ಸೊಪ್ಪು ತರಲು ಹೋಗಿದ್ದರು' ಎಂದು ಓರ್ವ ಮಹಿಳೆ ಹೇಳಿದ್ದು ಇದು ಟ್ರೋಲ್‌ಗೆ ಒಳಗಾಗಿದೆ. 

ಬೆಂಗಳೂರು (ಆ. 17): ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೆ ಸಂಬಂಧಪಟ್ಟಂತೆ ತಮ್ಮವರನ್ನು ಬಿಡುಗಡೆ ಮಾಡುವಂತೆ ಬಂಧಿತರಾಗಿರುವ ತಮ್ಮವರನ್ನು ಬಿಡುಗಡೆ ಮಾಡುವಂತೆ ಪೋಷಕರು ಡಿಜೆ ಹಳ್ಳಿ ಪೊಲೀಸ್ ಠಾಣೆ ಮುಂದೆ ಹೈಡ್ರಾಮಾ ನಡೆಸಿದ್ದಾರೆ. 
ಕೆಲವರು ನೀಡಿದ ಅಸಂಬದ್ಧ ಹೇಳಿಕೆಗಳು ವೈರಲ್ ಆಗಿವೆ. 'ನನ್ನ ಅಣ್ಣ ರಾತ್ರಿ 1 ಗಂಟೆಗೆ ಕೊತ್ತಂಬರಿ ಸೊಪ್ಪು ತರಲು ಹೋಗಿದ್ದರು' ಎಂದು ಓರ್ವ ಮಹಿಳೆ ಹೇಳಿದ್ದು ಇದು ಟ್ರೋಲ್‌ಗೆ ಒಳಗಾಗಿದೆ. ಇನ್ನೋರ್ವ ಮಹಿಳೆ, 'ನನಗೆ 3 ತಿಂಗಳು ಹಾಗೂ 7 ತಿಂಗಳಿನ ಹೆಣ್ಣು ಮಗುವಿದೆ. ದಯವಿಟ್ಟು ನನ್ನ ಪತಿಯನ್ನು ಬಿಟ್ಟು ಬಿಡಿ' ಎಂದಿದ್ದು ಇದೂ ಕೂಡಾ ಇನ್ನೊಂದು ಕಾಮಿಡಿ. 

ಒಬ್ಬೊಬ್ಬರದ್ದು ಒಂದು ಕಥೆ. ಈ ಪುಂಡರಿಗೆ ಮೊದಲೇ ಬುದ್ಧಿ ಹೇಳಿದ್ದರೆ ಇಂತದ್ದು ನಡೆಯುತ್ತಿತ್ತಾ? ಇವರ ಕಣ್ಣೀರಿನ ಕತೆಯನ್ನು ಅವರ ಬಾಯಲ್ಲೇ ಕೇಳಿ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!