ಬೆಂಕಿ ಕಿರಾತಕರ ಬೇಟೆಗೆ ಅಖಾಡಕ್ಕಿಳಿದ ಕರ್ನಾಟಕದ ಖಡಕ್ ಕಾಪ್‌ ರವಿಕುಮಾರ್..!

ಬೆಂಕಿ ಕಿರಾತಕರ ಬೇಟೆಗೆ ಅಖಾಡಕ್ಕಿಳಿದ ಕರ್ನಾಟಕದ ಖಡಕ್ ಕಾಪ್‌ ರವಿಕುಮಾರ್..!

Published : Aug 24, 2020, 01:29 PM ISTUpdated : Aug 24, 2020, 01:55 PM IST

ಡಿಜೆ ಹಳ್ಳಿ, ಕೆ ಜಿ ಹಳ್ಳಿ ಕಿರಾತಕರನ್ನು ಹೆಡೆಮುರಿ ಕಟ್ಟಿ ದಕ್ಷತೆ ಮೆರೆದಿದ್ದಾರೆ ಡಿಸಿಪಿ ರವಿಕುಮಾರ್. ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ಬೆಂಕಿ ಇಟ್ಟವರನ್ನು ಬಲೆಗೆ ಬೀಳಿಸುವುದು ಅಂದುಕೊಂಡಷ್ಟು ಸುಲಭವಾಗಿರಲಿಲ್ಲ. ಇಂತವರಿಗೆ ತಕ್ಕ ಪಾಠ ಕಲಿಸಲು ಗಟ್ಟಿ ಗುಂಡಿಗೆ ಖಡಕ್ ಆಫೀಸರ್ ಬೇಕಿತ್ತು. ಆಗ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದೇ ಡಿಸಿಪಿ ರವಿ ಕುಮಾರ್. ಗಲಭೆಕೋರರು ಎಲ್ಲಿಯೂ ತಪ್ಪಿಸಿಕೊಳ್ಳದಿರಲು ಸಖತ್ ಪ್ಲಾನ್ ಮಾಡಿದ್ದರು. 

ಬೆಂಗಳೂರು (ಆ. 24): ಡಿಜೆ ಹಳ್ಳಿ, ಕೆ ಜಿ ಹಳ್ಳಿ ಕಿರಾತಕರನ್ನು ಹೆಡೆಮುರಿ ಕಟ್ಟಿ ದಕ್ಷತೆ ಮೆರೆದಿದ್ದಾರೆ ಡಿಸಿಪಿ ರವಿಕುಮಾರ್. ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ಬೆಂಕಿ ಇಟ್ಟವರನ್ನು ಬಲೆಗೆ ಬೀಳಿಸುವುದು ಅಂದುಕೊಂಡಷ್ಟು ಸುಲಭವಾಗಿರಲಿಲ್ಲ. ಇಂತವರಿಗೆ ತಕ್ಕ ಪಾಠ ಕಲಿಸಲು ಗಟ್ಟಿ ಗುಂಡಿಗೆ ಖಡಕ್ ಆಫೀಸರ್ ಬೇಕಿತ್ತು. ಆಗ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದೇ ಡಿಸಿಪಿ ರವಿ ಕುಮಾರ್. ಗಲಭೆಕೋರರು ಎಲ್ಲಿಯೂ ತಪ್ಪಿಸಿಕೊಳ್ಳದಿರಲು ಸಖತ್ ಪ್ಲಾನ್ ಮಾಡಿದ್ದರು.  3 ದಿನಗಳ ಕಾಲ ನಡೆದ ಆಪರೇಷನ್ ರೋಚಕವಾಗಿತ್ತು. ಆಪರೇಷನ್ ಸಾರಥ್ಯ ವಹಿಸಿದ್ದವರು ಡಿಸಿಪಿ ರವಿ ಕುಮಾರ್. ಗಲಭೆ ನಂತರ ಇವರಿಗೆ ಸವಾಲಾಗಿದ್ದು ಗಲಭೆಕೋರರನ್ನು ಪತ್ತೆ ಹಚ್ಚುವುದು. ಆ ಕೆಲಸವನ್ನು ರವಿಕುಮಾರ್ ಹಾಗೂ ಅವರ ತಂಡ ಸಮರ್ಥವಾಗಿ ನಿಭಾಯಿಸಿದೆ. ಮಿಡ್‌ನೈಟ್‌ ಆಪರೇಷನ್‌ನ ರೋಚಕ ಕಹಾನಿ ಇಲ್ಲಿದೆ ನೋಡಿ..!

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?