ಬೆಂಕಿ ಕಿರಾತಕರ ಬೇಟೆಗೆ ಅಖಾಡಕ್ಕಿಳಿದ ಕರ್ನಾಟಕದ ಖಡಕ್ ಕಾಪ್‌ ರವಿಕುಮಾರ್..!

ಬೆಂಕಿ ಕಿರಾತಕರ ಬೇಟೆಗೆ ಅಖಾಡಕ್ಕಿಳಿದ ಕರ್ನಾಟಕದ ಖಡಕ್ ಕಾಪ್‌ ರವಿಕುಮಾರ್..!

Published : Aug 24, 2020, 01:29 PM ISTUpdated : Aug 24, 2020, 01:55 PM IST

ಡಿಜೆ ಹಳ್ಳಿ, ಕೆ ಜಿ ಹಳ್ಳಿ ಕಿರಾತಕರನ್ನು ಹೆಡೆಮುರಿ ಕಟ್ಟಿ ದಕ್ಷತೆ ಮೆರೆದಿದ್ದಾರೆ ಡಿಸಿಪಿ ರವಿಕುಮಾರ್. ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ಬೆಂಕಿ ಇಟ್ಟವರನ್ನು ಬಲೆಗೆ ಬೀಳಿಸುವುದು ಅಂದುಕೊಂಡಷ್ಟು ಸುಲಭವಾಗಿರಲಿಲ್ಲ. ಇಂತವರಿಗೆ ತಕ್ಕ ಪಾಠ ಕಲಿಸಲು ಗಟ್ಟಿ ಗುಂಡಿಗೆ ಖಡಕ್ ಆಫೀಸರ್ ಬೇಕಿತ್ತು. ಆಗ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದೇ ಡಿಸಿಪಿ ರವಿ ಕುಮಾರ್. ಗಲಭೆಕೋರರು ಎಲ್ಲಿಯೂ ತಪ್ಪಿಸಿಕೊಳ್ಳದಿರಲು ಸಖತ್ ಪ್ಲಾನ್ ಮಾಡಿದ್ದರು. 

ಬೆಂಗಳೂರು (ಆ. 24): ಡಿಜೆ ಹಳ್ಳಿ, ಕೆ ಜಿ ಹಳ್ಳಿ ಕಿರಾತಕರನ್ನು ಹೆಡೆಮುರಿ ಕಟ್ಟಿ ದಕ್ಷತೆ ಮೆರೆದಿದ್ದಾರೆ ಡಿಸಿಪಿ ರವಿಕುಮಾರ್. ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ಬೆಂಕಿ ಇಟ್ಟವರನ್ನು ಬಲೆಗೆ ಬೀಳಿಸುವುದು ಅಂದುಕೊಂಡಷ್ಟು ಸುಲಭವಾಗಿರಲಿಲ್ಲ. ಇಂತವರಿಗೆ ತಕ್ಕ ಪಾಠ ಕಲಿಸಲು ಗಟ್ಟಿ ಗುಂಡಿಗೆ ಖಡಕ್ ಆಫೀಸರ್ ಬೇಕಿತ್ತು. ಆಗ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದೇ ಡಿಸಿಪಿ ರವಿ ಕುಮಾರ್. ಗಲಭೆಕೋರರು ಎಲ್ಲಿಯೂ ತಪ್ಪಿಸಿಕೊಳ್ಳದಿರಲು ಸಖತ್ ಪ್ಲಾನ್ ಮಾಡಿದ್ದರು.  3 ದಿನಗಳ ಕಾಲ ನಡೆದ ಆಪರೇಷನ್ ರೋಚಕವಾಗಿತ್ತು. ಆಪರೇಷನ್ ಸಾರಥ್ಯ ವಹಿಸಿದ್ದವರು ಡಿಸಿಪಿ ರವಿ ಕುಮಾರ್. ಗಲಭೆ ನಂತರ ಇವರಿಗೆ ಸವಾಲಾಗಿದ್ದು ಗಲಭೆಕೋರರನ್ನು ಪತ್ತೆ ಹಚ್ಚುವುದು. ಆ ಕೆಲಸವನ್ನು ರವಿಕುಮಾರ್ ಹಾಗೂ ಅವರ ತಂಡ ಸಮರ್ಥವಾಗಿ ನಿಭಾಯಿಸಿದೆ. ಮಿಡ್‌ನೈಟ್‌ ಆಪರೇಷನ್‌ನ ರೋಚಕ ಕಹಾನಿ ಇಲ್ಲಿದೆ ನೋಡಿ..!

 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!