ಬೆಂಕಿ ಕಿರಾತಕರ ಬೇಟೆಗೆ ಅಖಾಡಕ್ಕಿಳಿದ ಕರ್ನಾಟಕದ ಖಡಕ್ ಕಾಪ್‌ ರವಿಕುಮಾರ್..!

ಬೆಂಕಿ ಕಿರಾತಕರ ಬೇಟೆಗೆ ಅಖಾಡಕ್ಕಿಳಿದ ಕರ್ನಾಟಕದ ಖಡಕ್ ಕಾಪ್‌ ರವಿಕುಮಾರ್..!

Published : Aug 24, 2020, 01:29 PM ISTUpdated : Aug 24, 2020, 01:55 PM IST

ಡಿಜೆ ಹಳ್ಳಿ, ಕೆ ಜಿ ಹಳ್ಳಿ ಕಿರಾತಕರನ್ನು ಹೆಡೆಮುರಿ ಕಟ್ಟಿ ದಕ್ಷತೆ ಮೆರೆದಿದ್ದಾರೆ ಡಿಸಿಪಿ ರವಿಕುಮಾರ್. ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ಬೆಂಕಿ ಇಟ್ಟವರನ್ನು ಬಲೆಗೆ ಬೀಳಿಸುವುದು ಅಂದುಕೊಂಡಷ್ಟು ಸುಲಭವಾಗಿರಲಿಲ್ಲ. ಇಂತವರಿಗೆ ತಕ್ಕ ಪಾಠ ಕಲಿಸಲು ಗಟ್ಟಿ ಗುಂಡಿಗೆ ಖಡಕ್ ಆಫೀಸರ್ ಬೇಕಿತ್ತು. ಆಗ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದೇ ಡಿಸಿಪಿ ರವಿ ಕುಮಾರ್. ಗಲಭೆಕೋರರು ಎಲ್ಲಿಯೂ ತಪ್ಪಿಸಿಕೊಳ್ಳದಿರಲು ಸಖತ್ ಪ್ಲಾನ್ ಮಾಡಿದ್ದರು. 

ಬೆಂಗಳೂರು (ಆ. 24): ಡಿಜೆ ಹಳ್ಳಿ, ಕೆ ಜಿ ಹಳ್ಳಿ ಕಿರಾತಕರನ್ನು ಹೆಡೆಮುರಿ ಕಟ್ಟಿ ದಕ್ಷತೆ ಮೆರೆದಿದ್ದಾರೆ ಡಿಸಿಪಿ ರವಿಕುಮಾರ್. ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ಬೆಂಕಿ ಇಟ್ಟವರನ್ನು ಬಲೆಗೆ ಬೀಳಿಸುವುದು ಅಂದುಕೊಂಡಷ್ಟು ಸುಲಭವಾಗಿರಲಿಲ್ಲ. ಇಂತವರಿಗೆ ತಕ್ಕ ಪಾಠ ಕಲಿಸಲು ಗಟ್ಟಿ ಗುಂಡಿಗೆ ಖಡಕ್ ಆಫೀಸರ್ ಬೇಕಿತ್ತು. ಆಗ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದೇ ಡಿಸಿಪಿ ರವಿ ಕುಮಾರ್. ಗಲಭೆಕೋರರು ಎಲ್ಲಿಯೂ ತಪ್ಪಿಸಿಕೊಳ್ಳದಿರಲು ಸಖತ್ ಪ್ಲಾನ್ ಮಾಡಿದ್ದರು.  3 ದಿನಗಳ ಕಾಲ ನಡೆದ ಆಪರೇಷನ್ ರೋಚಕವಾಗಿತ್ತು. ಆಪರೇಷನ್ ಸಾರಥ್ಯ ವಹಿಸಿದ್ದವರು ಡಿಸಿಪಿ ರವಿ ಕುಮಾರ್. ಗಲಭೆ ನಂತರ ಇವರಿಗೆ ಸವಾಲಾಗಿದ್ದು ಗಲಭೆಕೋರರನ್ನು ಪತ್ತೆ ಹಚ್ಚುವುದು. ಆ ಕೆಲಸವನ್ನು ರವಿಕುಮಾರ್ ಹಾಗೂ ಅವರ ತಂಡ ಸಮರ್ಥವಾಗಿ ನಿಭಾಯಿಸಿದೆ. ಮಿಡ್‌ನೈಟ್‌ ಆಪರೇಷನ್‌ನ ರೋಚಕ ಕಹಾನಿ ಇಲ್ಲಿದೆ ನೋಡಿ..!

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!