ಬೆಂಕಿ ಕಿರಾತಕರ ಬೇಟೆಗೆ ಅಖಾಡಕ್ಕಿಳಿದ ಕರ್ನಾಟಕದ ಖಡಕ್ ಕಾಪ್‌ ರವಿಕುಮಾರ್..!

ಬೆಂಕಿ ಕಿರಾತಕರ ಬೇಟೆಗೆ ಅಖಾಡಕ್ಕಿಳಿದ ಕರ್ನಾಟಕದ ಖಡಕ್ ಕಾಪ್‌ ರವಿಕುಮಾರ್..!

Published : Aug 24, 2020, 01:29 PM ISTUpdated : Aug 24, 2020, 01:55 PM IST

ಡಿಜೆ ಹಳ್ಳಿ, ಕೆ ಜಿ ಹಳ್ಳಿ ಕಿರಾತಕರನ್ನು ಹೆಡೆಮುರಿ ಕಟ್ಟಿ ದಕ್ಷತೆ ಮೆರೆದಿದ್ದಾರೆ ಡಿಸಿಪಿ ರವಿಕುಮಾರ್. ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ಬೆಂಕಿ ಇಟ್ಟವರನ್ನು ಬಲೆಗೆ ಬೀಳಿಸುವುದು ಅಂದುಕೊಂಡಷ್ಟು ಸುಲಭವಾಗಿರಲಿಲ್ಲ. ಇಂತವರಿಗೆ ತಕ್ಕ ಪಾಠ ಕಲಿಸಲು ಗಟ್ಟಿ ಗುಂಡಿಗೆ ಖಡಕ್ ಆಫೀಸರ್ ಬೇಕಿತ್ತು. ಆಗ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದೇ ಡಿಸಿಪಿ ರವಿ ಕುಮಾರ್. ಗಲಭೆಕೋರರು ಎಲ್ಲಿಯೂ ತಪ್ಪಿಸಿಕೊಳ್ಳದಿರಲು ಸಖತ್ ಪ್ಲಾನ್ ಮಾಡಿದ್ದರು. 

ಬೆಂಗಳೂರು (ಆ. 24): ಡಿಜೆ ಹಳ್ಳಿ, ಕೆ ಜಿ ಹಳ್ಳಿ ಕಿರಾತಕರನ್ನು ಹೆಡೆಮುರಿ ಕಟ್ಟಿ ದಕ್ಷತೆ ಮೆರೆದಿದ್ದಾರೆ ಡಿಸಿಪಿ ರವಿಕುಮಾರ್. ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ಬೆಂಕಿ ಇಟ್ಟವರನ್ನು ಬಲೆಗೆ ಬೀಳಿಸುವುದು ಅಂದುಕೊಂಡಷ್ಟು ಸುಲಭವಾಗಿರಲಿಲ್ಲ. ಇಂತವರಿಗೆ ತಕ್ಕ ಪಾಠ ಕಲಿಸಲು ಗಟ್ಟಿ ಗುಂಡಿಗೆ ಖಡಕ್ ಆಫೀಸರ್ ಬೇಕಿತ್ತು. ಆಗ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದೇ ಡಿಸಿಪಿ ರವಿ ಕುಮಾರ್. ಗಲಭೆಕೋರರು ಎಲ್ಲಿಯೂ ತಪ್ಪಿಸಿಕೊಳ್ಳದಿರಲು ಸಖತ್ ಪ್ಲಾನ್ ಮಾಡಿದ್ದರು.  3 ದಿನಗಳ ಕಾಲ ನಡೆದ ಆಪರೇಷನ್ ರೋಚಕವಾಗಿತ್ತು. ಆಪರೇಷನ್ ಸಾರಥ್ಯ ವಹಿಸಿದ್ದವರು ಡಿಸಿಪಿ ರವಿ ಕುಮಾರ್. ಗಲಭೆ ನಂತರ ಇವರಿಗೆ ಸವಾಲಾಗಿದ್ದು ಗಲಭೆಕೋರರನ್ನು ಪತ್ತೆ ಹಚ್ಚುವುದು. ಆ ಕೆಲಸವನ್ನು ರವಿಕುಮಾರ್ ಹಾಗೂ ಅವರ ತಂಡ ಸಮರ್ಥವಾಗಿ ನಿಭಾಯಿಸಿದೆ. ಮಿಡ್‌ನೈಟ್‌ ಆಪರೇಷನ್‌ನ ರೋಚಕ ಕಹಾನಿ ಇಲ್ಲಿದೆ ನೋಡಿ..!

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!