ಬೆಂಕಿ ಕಿರಾತಕರ ಬೇಟೆಗೆ ಅಖಾಡಕ್ಕಿಳಿದ ಕರ್ನಾಟಕದ ಖಡಕ್ ಕಾಪ್‌ ರವಿಕುಮಾರ್..!

ಬೆಂಕಿ ಕಿರಾತಕರ ಬೇಟೆಗೆ ಅಖಾಡಕ್ಕಿಳಿದ ಕರ್ನಾಟಕದ ಖಡಕ್ ಕಾಪ್‌ ರವಿಕುಮಾರ್..!

Published : Aug 24, 2020, 01:29 PM ISTUpdated : Aug 24, 2020, 01:55 PM IST

ಡಿಜೆ ಹಳ್ಳಿ, ಕೆ ಜಿ ಹಳ್ಳಿ ಕಿರಾತಕರನ್ನು ಹೆಡೆಮುರಿ ಕಟ್ಟಿ ದಕ್ಷತೆ ಮೆರೆದಿದ್ದಾರೆ ಡಿಸಿಪಿ ರವಿಕುಮಾರ್. ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ಬೆಂಕಿ ಇಟ್ಟವರನ್ನು ಬಲೆಗೆ ಬೀಳಿಸುವುದು ಅಂದುಕೊಂಡಷ್ಟು ಸುಲಭವಾಗಿರಲಿಲ್ಲ. ಇಂತವರಿಗೆ ತಕ್ಕ ಪಾಠ ಕಲಿಸಲು ಗಟ್ಟಿ ಗುಂಡಿಗೆ ಖಡಕ್ ಆಫೀಸರ್ ಬೇಕಿತ್ತು. ಆಗ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದೇ ಡಿಸಿಪಿ ರವಿ ಕುಮಾರ್. ಗಲಭೆಕೋರರು ಎಲ್ಲಿಯೂ ತಪ್ಪಿಸಿಕೊಳ್ಳದಿರಲು ಸಖತ್ ಪ್ಲಾನ್ ಮಾಡಿದ್ದರು. 

ಬೆಂಗಳೂರು (ಆ. 24): ಡಿಜೆ ಹಳ್ಳಿ, ಕೆ ಜಿ ಹಳ್ಳಿ ಕಿರಾತಕರನ್ನು ಹೆಡೆಮುರಿ ಕಟ್ಟಿ ದಕ್ಷತೆ ಮೆರೆದಿದ್ದಾರೆ ಡಿಸಿಪಿ ರವಿಕುಮಾರ್. ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ಬೆಂಕಿ ಇಟ್ಟವರನ್ನು ಬಲೆಗೆ ಬೀಳಿಸುವುದು ಅಂದುಕೊಂಡಷ್ಟು ಸುಲಭವಾಗಿರಲಿಲ್ಲ. ಇಂತವರಿಗೆ ತಕ್ಕ ಪಾಠ ಕಲಿಸಲು ಗಟ್ಟಿ ಗುಂಡಿಗೆ ಖಡಕ್ ಆಫೀಸರ್ ಬೇಕಿತ್ತು. ಆಗ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದೇ ಡಿಸಿಪಿ ರವಿ ಕುಮಾರ್. ಗಲಭೆಕೋರರು ಎಲ್ಲಿಯೂ ತಪ್ಪಿಸಿಕೊಳ್ಳದಿರಲು ಸಖತ್ ಪ್ಲಾನ್ ಮಾಡಿದ್ದರು.  3 ದಿನಗಳ ಕಾಲ ನಡೆದ ಆಪರೇಷನ್ ರೋಚಕವಾಗಿತ್ತು. ಆಪರೇಷನ್ ಸಾರಥ್ಯ ವಹಿಸಿದ್ದವರು ಡಿಸಿಪಿ ರವಿ ಕುಮಾರ್. ಗಲಭೆ ನಂತರ ಇವರಿಗೆ ಸವಾಲಾಗಿದ್ದು ಗಲಭೆಕೋರರನ್ನು ಪತ್ತೆ ಹಚ್ಚುವುದು. ಆ ಕೆಲಸವನ್ನು ರವಿಕುಮಾರ್ ಹಾಗೂ ಅವರ ತಂಡ ಸಮರ್ಥವಾಗಿ ನಿಭಾಯಿಸಿದೆ. ಮಿಡ್‌ನೈಟ್‌ ಆಪರೇಷನ್‌ನ ರೋಚಕ ಕಹಾನಿ ಇಲ್ಲಿದೆ ನೋಡಿ..!

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!