ಬೆಂಗ್ಳೂರು ಗಲಭೆ: ಮಾಜಿ ಮೇಯರ್ ಸಂಪತ್ ರಾಜ್‌ ಪಿಎ ಸಿಸಿಬಿ ವಶಕ್ಕೆ

ಬೆಂಗ್ಳೂರು ಗಲಭೆ: ಮಾಜಿ ಮೇಯರ್ ಸಂಪತ್ ರಾಜ್‌ ಪಿಎ ಸಿಸಿಬಿ ವಶಕ್ಕೆ

Published : Aug 18, 2020, 01:43 PM ISTUpdated : Aug 18, 2020, 02:13 PM IST

ಬೆಂಗ್ಳೂರು ಗಲಭೆಯಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಕೈವಾಡ ಇದೆಯಾ ಎಂಬ ಶಂಕೆ ವ್ಯಕ್ತವಾಗಿದೆ. ರಾಜಕೀಯ ದ್ವೇಷಕ್ಕಾಗಿ ಕಿಂಗ್‌ ಪಿನ್ ಮುಜಾಮಿಲ್ ಜೊತೆ ಕೈ ಜೋಡಿಸಿರುವ ಸಾಧ್ಯತೆ ಬಗ್ಗೆ ಸಂಶಯ ವ್ಯಕ್ತವಾಗಿದೆ. ಎಸ್‌ಡಿಪಿಐ ಮುಖಂಡ ಮುಜಾಮಿಲ್ ಜೊತೆ ಸಂಪತ್‌ ರಾಜ್ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ಪೊಲೀಸ್ ತನಿಖೆಯಲ್ಲಿ ಈ ವಿಚಾರ ಬಯಲಾಗಿದೆ. 

ಬೆಂಗಳೂರು (ಆ. 18): ಬೆಂಗ್ಳೂರು ಗಲಭೆಯಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಕೈವಾಡ ಇದೆಯಾ ಎಂಬ ಶಂಕೆ ವ್ಯಕ್ತವಾಗಿದೆ. ರಾಜಕೀಯ ದ್ವೇಷಕ್ಕಾಗಿ ಕಿಂಗ್‌ ಪಿನ್ ಮುಜಾಮಿಲ್ ಜೊತೆ ಕೈ ಜೋಡಿಸಿರುವ ಸಾಧ್ಯತೆ ಬಗ್ಗೆ ಸಂಶಯ ವ್ಯಕ್ತವಾಗಿದೆ. ಎಸ್‌ಡಿಪಿಐ ಮುಖಂಡ ಮುಜಾಮಿಲ್ ಜೊತೆ ಸಂಪತ್‌ ರಾಜ್ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ಪೊಲೀಸ್ ತನಿಖೆಯಲ್ಲಿ ಈ ವಿಚಾರ ಬಯಲಾಗಿದೆ. 

ಕಳೆದ ಬಾರಿ ಸಂಪತ್‌ ರಾಜ್ ಪುಲಕೇಶಿ ನಗರದ ಆಕಾಂಕ್ಷಿಯಾಗಿದ್ದರು. ಹಾಗಾಗಿ ರಾಜಕೀಯ ಸಂಚು ರೂಪಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಗಲಭೆ ನಡೆದಾಗ ಸಂಪತ್‌ ರಾಜ್ ಪಿಎ ಸ್ಥಳದಲ್ಲಿಯೇ ಇದ್ದ ಎನ್ನಲಾಗಿದ್ದು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!