ಬೆಂಗ್ಳೂರು ಗಲಭೆ: ಮಾಜಿ ಮೇಯರ್ ಸಂಪತ್ ರಾಜ್‌ ಪಿಎ ಸಿಸಿಬಿ ವಶಕ್ಕೆ

ಬೆಂಗ್ಳೂರು ಗಲಭೆ: ಮಾಜಿ ಮೇಯರ್ ಸಂಪತ್ ರಾಜ್‌ ಪಿಎ ಸಿಸಿಬಿ ವಶಕ್ಕೆ

Published : Aug 18, 2020, 01:43 PM ISTUpdated : Aug 18, 2020, 02:13 PM IST

ಬೆಂಗ್ಳೂರು ಗಲಭೆಯಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಕೈವಾಡ ಇದೆಯಾ ಎಂಬ ಶಂಕೆ ವ್ಯಕ್ತವಾಗಿದೆ. ರಾಜಕೀಯ ದ್ವೇಷಕ್ಕಾಗಿ ಕಿಂಗ್‌ ಪಿನ್ ಮುಜಾಮಿಲ್ ಜೊತೆ ಕೈ ಜೋಡಿಸಿರುವ ಸಾಧ್ಯತೆ ಬಗ್ಗೆ ಸಂಶಯ ವ್ಯಕ್ತವಾಗಿದೆ. ಎಸ್‌ಡಿಪಿಐ ಮುಖಂಡ ಮುಜಾಮಿಲ್ ಜೊತೆ ಸಂಪತ್‌ ರಾಜ್ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ಪೊಲೀಸ್ ತನಿಖೆಯಲ್ಲಿ ಈ ವಿಚಾರ ಬಯಲಾಗಿದೆ. 

ಬೆಂಗಳೂರು (ಆ. 18): ಬೆಂಗ್ಳೂರು ಗಲಭೆಯಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಕೈವಾಡ ಇದೆಯಾ ಎಂಬ ಶಂಕೆ ವ್ಯಕ್ತವಾಗಿದೆ. ರಾಜಕೀಯ ದ್ವೇಷಕ್ಕಾಗಿ ಕಿಂಗ್‌ ಪಿನ್ ಮುಜಾಮಿಲ್ ಜೊತೆ ಕೈ ಜೋಡಿಸಿರುವ ಸಾಧ್ಯತೆ ಬಗ್ಗೆ ಸಂಶಯ ವ್ಯಕ್ತವಾಗಿದೆ. ಎಸ್‌ಡಿಪಿಐ ಮುಖಂಡ ಮುಜಾಮಿಲ್ ಜೊತೆ ಸಂಪತ್‌ ರಾಜ್ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ಪೊಲೀಸ್ ತನಿಖೆಯಲ್ಲಿ ಈ ವಿಚಾರ ಬಯಲಾಗಿದೆ. 

ಕಳೆದ ಬಾರಿ ಸಂಪತ್‌ ರಾಜ್ ಪುಲಕೇಶಿ ನಗರದ ಆಕಾಂಕ್ಷಿಯಾಗಿದ್ದರು. ಹಾಗಾಗಿ ರಾಜಕೀಯ ಸಂಚು ರೂಪಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಗಲಭೆ ನಡೆದಾಗ ಸಂಪತ್‌ ರಾಜ್ ಪಿಎ ಸ್ಥಳದಲ್ಲಿಯೇ ಇದ್ದ ಎನ್ನಲಾಗಿದ್ದು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್