ಬೆಂಗ್ಳೂರು ಗಲಭೆ: ಮಾಜಿ ಮೇಯರ್ ಸಂಪತ್ ರಾಜ್‌ ಪಿಎ ಸಿಸಿಬಿ ವಶಕ್ಕೆ

ಬೆಂಗ್ಳೂರು ಗಲಭೆ: ಮಾಜಿ ಮೇಯರ್ ಸಂಪತ್ ರಾಜ್‌ ಪಿಎ ಸಿಸಿಬಿ ವಶಕ್ಕೆ

Published : Aug 18, 2020, 01:43 PM ISTUpdated : Aug 18, 2020, 02:13 PM IST

ಬೆಂಗ್ಳೂರು ಗಲಭೆಯಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಕೈವಾಡ ಇದೆಯಾ ಎಂಬ ಶಂಕೆ ವ್ಯಕ್ತವಾಗಿದೆ. ರಾಜಕೀಯ ದ್ವೇಷಕ್ಕಾಗಿ ಕಿಂಗ್‌ ಪಿನ್ ಮುಜಾಮಿಲ್ ಜೊತೆ ಕೈ ಜೋಡಿಸಿರುವ ಸಾಧ್ಯತೆ ಬಗ್ಗೆ ಸಂಶಯ ವ್ಯಕ್ತವಾಗಿದೆ. ಎಸ್‌ಡಿಪಿಐ ಮುಖಂಡ ಮುಜಾಮಿಲ್ ಜೊತೆ ಸಂಪತ್‌ ರಾಜ್ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ಪೊಲೀಸ್ ತನಿಖೆಯಲ್ಲಿ ಈ ವಿಚಾರ ಬಯಲಾಗಿದೆ. 

ಬೆಂಗಳೂರು (ಆ. 18): ಬೆಂಗ್ಳೂರು ಗಲಭೆಯಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಕೈವಾಡ ಇದೆಯಾ ಎಂಬ ಶಂಕೆ ವ್ಯಕ್ತವಾಗಿದೆ. ರಾಜಕೀಯ ದ್ವೇಷಕ್ಕಾಗಿ ಕಿಂಗ್‌ ಪಿನ್ ಮುಜಾಮಿಲ್ ಜೊತೆ ಕೈ ಜೋಡಿಸಿರುವ ಸಾಧ್ಯತೆ ಬಗ್ಗೆ ಸಂಶಯ ವ್ಯಕ್ತವಾಗಿದೆ. ಎಸ್‌ಡಿಪಿಐ ಮುಖಂಡ ಮುಜಾಮಿಲ್ ಜೊತೆ ಸಂಪತ್‌ ರಾಜ್ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ಪೊಲೀಸ್ ತನಿಖೆಯಲ್ಲಿ ಈ ವಿಚಾರ ಬಯಲಾಗಿದೆ. 

ಕಳೆದ ಬಾರಿ ಸಂಪತ್‌ ರಾಜ್ ಪುಲಕೇಶಿ ನಗರದ ಆಕಾಂಕ್ಷಿಯಾಗಿದ್ದರು. ಹಾಗಾಗಿ ರಾಜಕೀಯ ಸಂಚು ರೂಪಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಗಲಭೆ ನಡೆದಾಗ ಸಂಪತ್‌ ರಾಜ್ ಪಿಎ ಸ್ಥಳದಲ್ಲಿಯೇ ಇದ್ದ ಎನ್ನಲಾಗಿದ್ದು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!