ಬೆಂಗ್ಳೂರು ಗಲಭೆ: ಸಿಸಿಬಿ ಡ್ರಿಲ್‌ಗೆ ಸತ್ಯ ಒಪ್ಪಿಕೊಂಡ ಜೆಡಿಎಸ್ ಮುಖಂಡ ವಾಜೀದ್ ಪಾಷಾ

ಬೆಂಗ್ಳೂರು ಗಲಭೆ: ಸಿಸಿಬಿ ಡ್ರಿಲ್‌ಗೆ ಸತ್ಯ ಒಪ್ಪಿಕೊಂಡ ಜೆಡಿಎಸ್ ಮುಖಂಡ ವಾಜೀದ್ ಪಾಷಾ

Published : Aug 18, 2020, 06:30 PM IST

ಬೆಂಗ್ಳೂರು ಗಲಭೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ವಿಚಾರಣೆ ಮುಂದುವರೆಸಿದ್ದು, ಅಧಿಕಾರಿಗಳ ಡ್ರಿಲ್‌ಗೆ ಪೊಲೀಸರು ಮುಂದೆ ಜೆಡಿಎಸ್ ಮುಖಂಡ ವಾಜೀದ್ ಪಾಷಾ ತಪ್ಪೊಪ್ಪಿಕೊಂಡಿದ್ಧಾನೆ. ನಮ್ಮ ದೂರಿಗೆ ಪೊಲೀಸರು ಸರಿಯಾಗಿ ತಪ್ಪೊಪ್ಪಿಕೊಂಡಿಲ್ಲ. ಹೀಗಾಗಿ ನಾನೇ ಜನರನ್ನು ಸೇರಿಸಿದ್ದು ಎಂದು ವಾಜೀದ್ ತಪ್ಪೊಪ್ಪಿಕೊಂಡಿದ್ದಾನೆ. 

ಬೆಂಗಳೂರು (ಆ. 18): ಬೆಂಗ್ಳೂರು ಗಲಭೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ವಿಚಾರಣೆ ಮುಂದುವರೆಸಿದ್ದು, ಅಧಿಕಾರಿಗಳ ಡ್ರಿಲ್‌ಗೆ ಪೊಲೀಸರು ಮುಂದೆ ಜೆಡಿಎಸ್ ಮುಖಂಡ ವಾಜೀದ್ ಪಾಷಾ ತಪ್ಪೊಪ್ಪಿಕೊಂಡಿದ್ಧಾನೆ. ನಮ್ಮ ದೂರಿಗೆ ಪೊಲೀಸರು ಸರಿಯಾಗಿ ತಪ್ಪೊಪ್ಪಿಕೊಂಡಿಲ್ಲ. ಹೀಗಾಗಿ ನಾನೇ ಜನರನ್ನು ಸೇರಿಸಿದ್ದು ಎಂದು ವಾಜೀದ್ ತಪ್ಪೊಪ್ಪಿಕೊಂಡಿದ್ದಾನೆ. ಜೊತೆಗೆ ಗಲಾಟೆಗೆ ಕಾರಣರಾದವರ 10 ಕ್ಕೂ ಹೆಚ್ಚು ಜನರ ಹೆಸರನ್ನು ಹೇಳಿದ್ದಾನೆ. ವಿಶೇಷ ಪೊಲೀಸ್ ತಂಡ ಆರೋಪಿಗಳ ಬಂಧನಕ್ಕೆ ತೆರಳಿದೆ. ಪೊಲೀಸರು ಮನೆ ಬಳಿ ಬರುತ್ತಿರುವ ಸುದ್ದಿ ಕೇಳಿ ಆರೋಪಿಗಳು ಎಸ್ಕೇಪ್ ಆಗಿದ್ಧಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!