ಬೆಂಗ್ಳೂರು ಗಲಭೆ: ಸಿಸಿಬಿ ಡ್ರಿಲ್‌ಗೆ ಸತ್ಯ ಒಪ್ಪಿಕೊಂಡ ಜೆಡಿಎಸ್ ಮುಖಂಡ ವಾಜೀದ್ ಪಾಷಾ

ಬೆಂಗ್ಳೂರು ಗಲಭೆ: ಸಿಸಿಬಿ ಡ್ರಿಲ್‌ಗೆ ಸತ್ಯ ಒಪ್ಪಿಕೊಂಡ ಜೆಡಿಎಸ್ ಮುಖಂಡ ವಾಜೀದ್ ಪಾಷಾ

Published : Aug 18, 2020, 06:30 PM IST

ಬೆಂಗ್ಳೂರು ಗಲಭೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ವಿಚಾರಣೆ ಮುಂದುವರೆಸಿದ್ದು, ಅಧಿಕಾರಿಗಳ ಡ್ರಿಲ್‌ಗೆ ಪೊಲೀಸರು ಮುಂದೆ ಜೆಡಿಎಸ್ ಮುಖಂಡ ವಾಜೀದ್ ಪಾಷಾ ತಪ್ಪೊಪ್ಪಿಕೊಂಡಿದ್ಧಾನೆ. ನಮ್ಮ ದೂರಿಗೆ ಪೊಲೀಸರು ಸರಿಯಾಗಿ ತಪ್ಪೊಪ್ಪಿಕೊಂಡಿಲ್ಲ. ಹೀಗಾಗಿ ನಾನೇ ಜನರನ್ನು ಸೇರಿಸಿದ್ದು ಎಂದು ವಾಜೀದ್ ತಪ್ಪೊಪ್ಪಿಕೊಂಡಿದ್ದಾನೆ. 

ಬೆಂಗಳೂರು (ಆ. 18): ಬೆಂಗ್ಳೂರು ಗಲಭೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ವಿಚಾರಣೆ ಮುಂದುವರೆಸಿದ್ದು, ಅಧಿಕಾರಿಗಳ ಡ್ರಿಲ್‌ಗೆ ಪೊಲೀಸರು ಮುಂದೆ ಜೆಡಿಎಸ್ ಮುಖಂಡ ವಾಜೀದ್ ಪಾಷಾ ತಪ್ಪೊಪ್ಪಿಕೊಂಡಿದ್ಧಾನೆ. ನಮ್ಮ ದೂರಿಗೆ ಪೊಲೀಸರು ಸರಿಯಾಗಿ ತಪ್ಪೊಪ್ಪಿಕೊಂಡಿಲ್ಲ. ಹೀಗಾಗಿ ನಾನೇ ಜನರನ್ನು ಸೇರಿಸಿದ್ದು ಎಂದು ವಾಜೀದ್ ತಪ್ಪೊಪ್ಪಿಕೊಂಡಿದ್ದಾನೆ. ಜೊತೆಗೆ ಗಲಾಟೆಗೆ ಕಾರಣರಾದವರ 10 ಕ್ಕೂ ಹೆಚ್ಚು ಜನರ ಹೆಸರನ್ನು ಹೇಳಿದ್ದಾನೆ. ವಿಶೇಷ ಪೊಲೀಸ್ ತಂಡ ಆರೋಪಿಗಳ ಬಂಧನಕ್ಕೆ ತೆರಳಿದೆ. ಪೊಲೀಸರು ಮನೆ ಬಳಿ ಬರುತ್ತಿರುವ ಸುದ್ದಿ ಕೇಳಿ ಆರೋಪಿಗಳು ಎಸ್ಕೇಪ್ ಆಗಿದ್ಧಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!