ಕಾಂಗ್ರೆಸ್ ಮುಖಂಡನ ಕುಮ್ಮಕ್ಕಿನಿಂದ ಸ್ಟೇಷನ್‌ಗೆ ಬೆಂಕಿಯಿಟ್ರಾ ಪುಂಡರು?

ಕಾಂಗ್ರೆಸ್ ಮುಖಂಡನ ಕುಮ್ಮಕ್ಕಿನಿಂದ ಸ್ಟೇಷನ್‌ಗೆ ಬೆಂಕಿಯಿಟ್ರಾ ಪುಂಡರು?

Published : Aug 14, 2020, 02:11 PM IST

ಬೆಂಗಳೂರು ಗಲಭೆ ಆರೋಪಿ ಫೈರೋಜ್ ಪಾಷಾ ಕಾಂಗ್ರೆಸ್‌ನಲ್ಲಿ ಸಕ್ರಿಯನಾಗಿದ್ದ. ವಾಟ್ಸಾಪ್ ಕಾಲ್ ಮೂಲಕ ಗಲಭೆಗೆ ಪ್ರಚೋದನೆ ನೀಡಿದ್ದಾನೆ ಎನ್ನಲಾಗಿದೆ. ಕಾಂಗ್ರೆಸ್‌ ನಾಯಕರ ಜೊತೆ ಆತ್ಮೀಯವಾಗಿ ಗುರುತಿಸಿಕೊಂಡಿದ್ದ. ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದು ಮೇಲ್ನೋಟಕ್ಕೆ ತಿಳಿದು ಬರುತ್ತದೆ. ಈತ ನಿಜಕ್ಕೂ ಕಾಂಗ್ರೆಸ್ ಕಾರ್ಯಕರ್ತನಾ? ಈತನಿಗೆ ಯಾವುದಾದರೂ ಸ್ಥಾನಮಾನಗಳಿದ್ದರೆ ಈ ಕೂಡಲೇ ಅದನ್ನು ವಾಪಸ್ ತೆಗೆದುಕೊಳ್ಳುತ್ತಾರಾ ಕಾಂಗ್ರೆಸ್ ನಾಯಕರು? ಇದಕ್ಕೆ ಅವರೇ ಉತ್ತರಿಸಬೇಕಾಗಿದೆ. 

ಬೆಂಗಳೂರು (ಆ. 14): ಬೆಂಗಳೂರು ಗಲಭೆ ಆರೋಪಿ ಫೈರೋಜ್ ಪಾಷಾ ಕಾಂಗ್ರೆಸ್‌ನಲ್ಲಿ ಸಕ್ರಿಯನಾಗಿದ್ದ. ವಾಟ್ಸಾಪ್ ಕಾಲ್ ಮೂಲಕ ಗಲಭೆಗೆ ಪ್ರಚೋದನೆ ನೀಡಿದ್ದಾನೆ ಎನ್ನಲಾಗಿದೆ. ಕಾಂಗ್ರೆಸ್‌ ನಾಯಕರ ಜೊತೆ ಆತ್ಮೀಯವಾಗಿ ಗುರುತಿಸಿಕೊಂಡಿದ್ದ. ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದು ಮೇಲ್ನೋಟಕ್ಕೆ ತಿಳಿದು ಬರುತ್ತದೆ. ಈತ ನಿಜಕ್ಕೂ ಕಾಂಗ್ರೆಸ್ ಕಾರ್ಯಕರ್ತನಾ? ಈತನಿಗೆ ಯಾವುದಾದರೂ ಸ್ಥಾನಮಾನಗಳಿದ್ದರೆ ಈ ಕೂಡಲೇ ಅದನ್ನು ವಾಪಸ್ ತೆಗೆದುಕೊಳ್ಳುತ್ತಾರಾ ಕಾಂಗ್ರೆಸ್ ನಾಯಕರು? ಇದಕ್ಕೆ ಅವರೇ ಉತ್ತರಿಸಬೇಕಾಗಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!