ಸಿಬ್ಬಂದಿಗೆ ಬಿಗ್‌ ಶಾಕ್! ಡಿಜೆ ಹಳ್ಳಿಯಲ್ಲಿ ಅಣ್ಣಾಮಲೈ ಸೂತ್ರ ಪ್ರಯೋಗಕ್ಕೆ ಮುಂದಾದ ಕಮಿಷನರ್?

ಸಿಬ್ಬಂದಿಗೆ ಬಿಗ್‌ ಶಾಕ್! ಡಿಜೆ ಹಳ್ಳಿಯಲ್ಲಿ ಅಣ್ಣಾಮಲೈ ಸೂತ್ರ ಪ್ರಯೋಗಕ್ಕೆ ಮುಂದಾದ ಕಮಿಷನರ್?

Published : Aug 20, 2020, 10:09 AM ISTUpdated : Aug 20, 2020, 10:28 AM IST

ಗಲಭೆ ಪೀಡಿತ ಠಾಣೆ ಪೊಲೀಸರಿಗೆ ಬಿಗ್ ಶಾಕ್ ನೀಡಲು ಕಮಿಷನರ್ ಮುಂದಾಗಿದ್ದಾರೆ. ಕೆಜಿ ಹಳ್ಳಿ, ಡಿಜೆ ಹಳ್ಳಿ ಪೊಲೀಸ್ ಠಾಣೆಯೇ ಎತ್ತಂಗಡಿಯಾಗುವ ಸಾಧ್ಯತೆ ಇದೆ. ಎತ್ತಂಗಡಿ ಬಗ್ಗೆ ಎರಡೂ ಠಾಣೆಯ ಸಿಬ್ಬಂದಿ ಗುಸುಗುಸು ಶುರುವಾಗಿದೆ. ಮಾಜಿ ಐಪಿಎಸ್ ಅಧಿಕಾರಿ ಅಣ್ಣಾ ಮಲೈ ಸೂತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ. ಕುಮಾರಸ್ವಾಮಿ ಲೇಔಟ್‌ನಲ್ಲಿ ಠಾಣೆಯನ್ನು ಎತ್ತಂಗಡಿ ಮಾಡಿದ್ದರು ಅಣ್ಣಾ ಮಲೈ. ಅದೇ ಮಾದರಿಯಲ್ಲಿ ಡಿಜೆ ಹಳ್ಳಿಯಲ್ಲೂ ವರ್ಗಾವಣೆ ಆಗುವ ಸಾಧ್ಯತೆ ಇದೆ. ಇಲಾಖೆಗೆ ಆಗುವ ಮುಜುಗರದಿಂದ ತಪ್ಪಿಸಿಕೊಳ್ಳಲು ವರ್ಗಾವಣೆ ಅಸ್ತ್ರಕ್ಕೆ ಮುಂದಾಗಿದ್ದಾರೆ. 

ಬೆಂಗಳೂರು (ಆ. 20): ಗಲಭೆ ಪೀಡಿತ ಠಾಣೆ ಪೊಲೀಸರಿಗೆ ಬಿಗ್ ಶಾಕ್ ನೀಡಲು ಕಮಿಷನರ್ ಮುಂದಾಗಿದ್ದಾರೆ. ಕೆಜಿ ಹಳ್ಳಿ, ಡಿಜೆ ಹಳ್ಳಿ ಪೊಲೀಸ್ ಠಾಣೆಯೇ ಎತ್ತಂಗಡಿಯಾಗುವ ಸಾಧ್ಯತೆ ಇದೆ. ಎತ್ತಂಗಡಿ ಬಗ್ಗೆ ಎರಡೂ ಠಾಣೆಯ ಸಿಬ್ಬಂದಿಗಳಲ್ಲಿ ಗುಸುಗುಸು ಶುರುವಾಗಿದೆ. ಮಾಜಿ ಐಪಿಎಸ್ ಅಧಿಕಾರಿ ಅಣ್ಣಾ ಮಲೈ ಸೂತ್ರ ಪ್ರಯೋಗಕ್ಕೆ ಕಮಿಷನರ್ ಮುಂದಾಗಿದ್ದಾರೆ. ಕುಮಾರಸ್ವಾಮಿ ಲೇಔಟ್‌ನಲ್ಲಿ ಠಾಣೆಯನ್ನು ಎತ್ತಂಗಡಿ ಮಾಡಿದ್ದರು ಅಣ್ಣಾ ಮಲೈ. ಅದೇ ಮಾದರಿಯಲ್ಲಿ ಡಿಜೆ ಹಳ್ಳಿಯಲ್ಲೂ ವರ್ಗಾವಣೆ ಆಗುವ ಸಾಧ್ಯತೆ ಇದೆ. ಇಲಾಖೆಗೆ ಆಗುವ ಮುಜುಗರದಿಂದ ತಪ್ಪಿಸಿಕೊಳ್ಳಲು ವರ್ಗಾವಣೆ ಅಸ್ತ್ರಕ್ಕೆ ಮುಂದಾಗಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!