ಬೆಂಗಳೂರು ಗಲಭೆ: ಗಲಾಟೆ ನಂತರ ಎಸ್ಕೇಪ್ ಆಗಿದ್ದ ಖಲೀಂ ಅರೆಸ್ಟ್‌!

ಬೆಂಗಳೂರು ಗಲಭೆ: ಗಲಾಟೆ ನಂತರ ಎಸ್ಕೇಪ್ ಆಗಿದ್ದ ಖಲೀಂ ಅರೆಸ್ಟ್‌!

Published : Aug 14, 2020, 10:06 AM IST

ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗವಾರ ಕಾರ್ಪೋರೇಟರ್‌ ಪತಿ ಖಲೀಂ ಅರೆಸ್ಟ್‌ ಅಗಿದ್ದಾರೆ. ಈತ ಗಲಭೆಗೂ ಮುನ್ನ ಪೊಲೀಸ್‌ ಠಾಣೆ ಎದುರು ಬಂದು ಪ್ರಚೋದನಕಾರಿಯಾಗಿ ಮಾತನಾಡಿದ್ದ. ಗಲಭೆ ಶುರುವಾದ ಬಳಿಕ ಎಸ್ಕೇಪ್ ಆಗಿದ್ದ. ಬಳಿಕ ಪೊಲೀಸರಿಗೆ ಸಹಕರಿಸುವಂತೆ ನಾಟಕವಾಡಿದ್ದ. 

ಬೆಂಗಳೂರು (ಆ. 14): ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗವಾರ ಕಾರ್ಪೋರೇಟರ್‌ ಪತಿ ಖಲೀಂ ಅರೆಸ್ಟ್‌ ಅಗಿದ್ದಾರೆ. ಈತ ಗಲಭೆಗೂ ಮುನ್ನ ಪೊಲೀಸ್‌ ಠಾಣೆ ಎದುರು ಬಂದು ಪ್ರಚೋದನಕಾರಿಯಾಗಿ ಮಾತನಾಡಿದ್ದ. ಗಲಭೆ ಶುರುವಾದ ಬಳಿಕ ಎಸ್ಕೇಪ್ ಆಗಿದ್ದ. ಬಳಿಕ ಪೊಲೀಸರಿಗೆ ಸಹಕರಿಸುವಂತೆ ನಾಟಕವಾಡಿದ್ದ.ಈತ ಬಿಬಿಎಂಪಿ ಸದಸ್ಯೆ ಇರ್ಷಾದ್ ಬೇಗಂ ಪತಿ. ಈ ಗಲಭೆಯಲ್ಲಿ ಖಲೀಂ ಪಾತ್ರ ಇರುವುದು ಖಚಿತವಾಗಿದ್ದು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. 


 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!