ಬೆಂಗ್ಳೂರು ಗಲಭೆ: ಪುಂಡರ ಪೋಷಕರಿಂದ ತನಿಖೆಗೆ ಅಡ್ಡಿ

ಬೆಂಗ್ಳೂರು ಗಲಭೆ: ಪುಂಡರ ಪೋಷಕರಿಂದ ತನಿಖೆಗೆ ಅಡ್ಡಿ

Published : Aug 25, 2020, 01:26 PM ISTUpdated : Aug 25, 2020, 01:27 PM IST

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಕೇಸ್‌ನಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರನ್ನು ಡೈವರ್ಟ್‌ ಮಾಡಲು, ಅಡ್ಡಿಪಡಿಸಲು ಪುಂಡರ ಪೋಷಕರು ಪ್ಲಾನ್ ಮಾಡಿದ್ದಾರೆ. ಇದು ಪೊಲೀಸರಿಗೆ ತಲೆನೋವಾಗಿದೆ. ಹೇಬಿಯಸ್ ಕಾರ್ಪಸ್ ಬಳಿಕ, ಮಾನವ ಆಯೋಗಕ್ಕೂ ದೂರು ನೀಡಿದ್ದಾರೆ. SC, ST ಕಮಿಷನ್, ಪೊಲೀಸ್ ಕಮಿಷನರ್‌ಗೂ ದೂರು ನೀಡಿದ್ದಾರೆ. 

ಬೆಂಗಳೂರು (ಆ. 25): ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಕೇಸ್‌ನಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರನ್ನು ಡೈವರ್ಟ್‌ ಮಾಡಲು, ಅಡ್ಡಿಪಡಿಸಲು ಪುಂಡರ ಪೋಷಕರು ಪ್ಲಾನ್ ಮಾಡಿದ್ದಾರೆ. ಇದು ಪೊಲೀಸರಿಗೆ ತಲೆನೋವಾಗಿದೆ. ಹೇಬಿಯಸ್ ಕಾರ್ಪಸ್ ಬಳಿಕ, ಮಾನವ ಆಯೋಗಕ್ಕೂ ದೂರು ನೀಡಿದ್ದಾರೆ. SC, ST ಕಮಿಷನ್, ಪೊಲೀಸ್ ಕಮಿಷನರ್‌ಗೂ ದೂರು ನೀಡಿದ್ದಾರೆ. 

ತನಿಖೆಗೆ ಪುಂಡರ ಪೋಷಕರು ಅಡ್ಡಿಪಡಿಸುತ್ತಿದ್ದಾರೆ. ಒಂದು ಕಡೆ ತನಿಖೆಯನ್ನೂ ನಡೆಸಬೇಕು. ಇನ್ನೊಂದು ಕಡೆ ಮಾನವ ಆಯೋಗಕ್ಕೂ ಉತ್ತರಿಸಬೇಕು. ಹೀಗೆ ಮಾಡಿ ಡೈವರ್ಟ್‌ ಮಾಡುವುದೇ ಇವರ ಪ್ಲಾನ್. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!