ಬೆಂಗಳೂರು ಗಲಭೆಗೆ ಸ್ಥಳೀಯ ಜೆಡಿಎಸ್‌ ನಾಯಕ ಕುಮ್ಮಕ್ಕು;  ವಾಜೀದ್‌ಗಾಗಿ ಹುಡುಕಾಟ

ಬೆಂಗಳೂರು ಗಲಭೆಗೆ ಸ್ಥಳೀಯ ಜೆಡಿಎಸ್‌ ನಾಯಕ ಕುಮ್ಮಕ್ಕು; ವಾಜೀದ್‌ಗಾಗಿ ಹುಡುಕಾಟ

Published : Aug 15, 2020, 05:15 PM IST

ಬೆಂಗಳೂರು ಗಲಭೆಗೆ ಸಂಬಂಧಪಟ್ಟಂತೆ ಮೂವರು ಪ್ರಮುಖ ನಾಯಕರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಡಿಜೆ ಹಳ್ಳಿ ಜೆಡಿಎಸ್‌ ನಾಯಕ ವಾಜೀದ್‌ಗಾಗಿ ಹುಡುಕಾಟ ನಡೆಸಲಾಗುತ್ತಿದೆ. 'ಕೈ' ಕಾರ್ಪೋರೇಟರ್‌ಗಳು ಮಾತ್ರ ಜೆಡಿಎಸ್‌ನವರದ್ದೂ ಸಾಥ್ ಇದೆ ಎನ್ನಲಾಗುತ್ತಿದೆ. ವಾಜೀದ್ ಗಲಭೆ ದೃಶ್ಯವನ್ನು ಫೇಸ್‌ಬುಕ್‌ನಲ್ಲಿ ಹಾಕಿ ಪ್ರಚೋದನೆ ನೀಡಿದ್ದ. ಇಷ್ಟು ದೊಡ್ಡ ಅನಾಹುತ ಆಗಲು ಇವರೇ ಮೂಲ ಕಾರಣ. ಹಾಗಾಗಿ ಸಿಸಿಬಿ ಪೊಲೀಸರು ಇವರಿಗಾಗಿ ಬಲೆ ಬೀಸಿದ್ದಾರೆ. 

ಬೆಂಗಳೂರು (ಆ. 15): ಬೆಂಗಳೂರು ಗಲಭೆಗೆ ಸಂಬಂಧಪಟ್ಟಂತೆ ಮೂವರು ಪ್ರಮುಖ ನಾಯಕರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಡಿಜೆ ಹಳ್ಳಿ ಜೆಡಿಎಸ್‌ ನಾಯಕ ವಾಜೀದ್‌ಗಾಗಿ ಹುಡುಕಾಟ ನಡೆಸಲಾಗುತ್ತಿದೆ. 'ಕೈ' ಕಾರ್ಪೋರೇಟರ್‌ಗಳು ಮಾತ್ರ ಜೆಡಿಎಸ್‌ನವರದ್ದೂ ಸಾಥ್ ಇದೆ ಎನ್ನಲಾಗುತ್ತಿದೆ. ವಾಜೀದ್ ಗಲಭೆ ದೃಶ್ಯವನ್ನು ಫೇಸ್‌ಬುಕ್‌ನಲ್ಲಿ ಹಾಕಿ ಪ್ರಚೋದನೆ ನೀಡಿದ್ದ. ಇಷ್ಟು ದೊಡ್ಡ ಅನಾಹುತ ಆಗಲು ಇವರೇ ಮೂಲ ಕಾರಣ. ಹಾಗಾಗಿ ಸಿಸಿಬಿ ಪೊಲೀಸರು ಇವರಿಗಾಗಿ ಬಲೆ ಬೀಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!