ಗಲಭೆಗೆ ಪಕ್ಕಾ ಪ್ಲಾನ್, ಪಕ್ಕಾ ಸಿದ್ಧತೆ; ಗಲಭೆಗೆ ಪ್ರಚೋದನೆ ಕೊಟ್ಟನಾ ಆ ನಾಯಕ.?

ಗಲಭೆಗೆ ಪಕ್ಕಾ ಪ್ಲಾನ್, ಪಕ್ಕಾ ಸಿದ್ಧತೆ; ಗಲಭೆಗೆ ಪ್ರಚೋದನೆ ಕೊಟ್ಟನಾ ಆ ನಾಯಕ.?

Published : Aug 14, 2020, 09:42 AM IST

ಬೆಂಗಳೂರು ಗಲಭೆಗೆ ಬೆಂಗಳೂರು ನಗರ ಜಿಲ್ಲಾ ಎಸ್‌ಡಿಪಿಐ ಕಾರ್ಯದರ್ಶಿ ಮುಜಾಮಿಲ್ ಪಾಷಾ, 'ಮಾಸ್ಟರ್ ಮೈಂಡ್' ಎನ್ನುವ ಆರೋಪ ಕೇಳಿ ಬಂದಿದೆ. ಕೆಜಿ ಹಳ್ಳಿ ಸಗಾಯಪುರದ ನಿವಾಸಿ ಪಾಷಾ, ರಾಜಕೀಯ ದ್ವೇಷಕ್ಕೆ ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿ ಮೇಲೆ ದಾಳಿ ನಡೆಸಿದ್ಧಾನೆ. 

ಬೆಂಗಳೂರು (ಆ. 14): ಬೆಂಗಳೂರು ಗಲಭೆಗೆ ಬೆಂಗಳೂರು ನಗರ ಜಿಲ್ಲಾ ಎಸ್‌ಡಿಪಿಐ ಕಾರ್ಯದರ್ಶಿ ಮುಜಾಮಿಲ್ ಪಾಷಾ, 'ಮಾಸ್ಟರ್ ಮೈಂಡ್' ಎನ್ನುವ ಆರೋಪ ಕೇಳಿ ಬಂದಿದೆ. ಕೆಜಿ ಹಳ್ಳಿ ಸಗಾಯಪುರದ ನಿವಾಸಿ ಪಾಷಾ, ರಾಜಕೀಯ ದ್ವೇಷಕ್ಕೆ ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿ ಮೇಲೆ ದಾಳಿ ನಡೆಸಿದ್ಧಾನೆ. 

2019 ರ ಮೇ ನಲ್ಲಿ ಬಿಬಿಎಂಪಿ ಸಗಾಯಪುರ ವಾರ್ಡ್‌ಗೆ ಉಪ ಚುನಾವಣೆ ನಡೆದಿತ್ತು. ಆಗ ಎಸ್‌ಡಿಪಿಐನಿಂದ ಸ್ಪರ್ಧಿಸಿದ್ದ ಪಾಷಾ, ಶಾಸಕರ ಬೆಂಬಲಿಗ ಅಭ್ಯರ್ಥಿ ಎದುರು ಪರಾಜಿತನಾಗಿದ್ದ. ಅಂದಿನಿಂದ ಅಖಂಡ ಮೇಲೆ ಜಿದ್ದು ಸಾಧಿಸುತ್ತಿದ್ದ ಎನ್ನಲಾಗಿದೆ. ಇದೊಂದು ಸಂದರ್ಭವನ್ನು ಬಳಸಿಕೊಂಡು ಈ ಗಲಭೆ ಎಬ್ಬಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಸುವರ್ಣ ನ್ಯೂಸ್ ಡಿಬೇಟ್‌ನಲ್ಲಿ ರಾಜಕೀಯ ನಾಯಕರು ಹೇಳೋದೇನು? ಇಲ್ಲಿದೆ ನೋಡಿ..!


 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!