ಗಲಭೆಗೆ ಪಕ್ಕಾ ಪ್ಲಾನ್, ಪಕ್ಕಾ ಸಿದ್ಧತೆ; ಗಲಭೆಗೆ ಪ್ರಚೋದನೆ ಕೊಟ್ಟನಾ ಆ ನಾಯಕ.?

ಗಲಭೆಗೆ ಪಕ್ಕಾ ಪ್ಲಾನ್, ಪಕ್ಕಾ ಸಿದ್ಧತೆ; ಗಲಭೆಗೆ ಪ್ರಚೋದನೆ ಕೊಟ್ಟನಾ ಆ ನಾಯಕ.?

Published : Aug 14, 2020, 09:42 AM IST

ಬೆಂಗಳೂರು ಗಲಭೆಗೆ ಬೆಂಗಳೂರು ನಗರ ಜಿಲ್ಲಾ ಎಸ್‌ಡಿಪಿಐ ಕಾರ್ಯದರ್ಶಿ ಮುಜಾಮಿಲ್ ಪಾಷಾ, 'ಮಾಸ್ಟರ್ ಮೈಂಡ್' ಎನ್ನುವ ಆರೋಪ ಕೇಳಿ ಬಂದಿದೆ. ಕೆಜಿ ಹಳ್ಳಿ ಸಗಾಯಪುರದ ನಿವಾಸಿ ಪಾಷಾ, ರಾಜಕೀಯ ದ್ವೇಷಕ್ಕೆ ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿ ಮೇಲೆ ದಾಳಿ ನಡೆಸಿದ್ಧಾನೆ. 

ಬೆಂಗಳೂರು (ಆ. 14): ಬೆಂಗಳೂರು ಗಲಭೆಗೆ ಬೆಂಗಳೂರು ನಗರ ಜಿಲ್ಲಾ ಎಸ್‌ಡಿಪಿಐ ಕಾರ್ಯದರ್ಶಿ ಮುಜಾಮಿಲ್ ಪಾಷಾ, 'ಮಾಸ್ಟರ್ ಮೈಂಡ್' ಎನ್ನುವ ಆರೋಪ ಕೇಳಿ ಬಂದಿದೆ. ಕೆಜಿ ಹಳ್ಳಿ ಸಗಾಯಪುರದ ನಿವಾಸಿ ಪಾಷಾ, ರಾಜಕೀಯ ದ್ವೇಷಕ್ಕೆ ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿ ಮೇಲೆ ದಾಳಿ ನಡೆಸಿದ್ಧಾನೆ. 

2019 ರ ಮೇ ನಲ್ಲಿ ಬಿಬಿಎಂಪಿ ಸಗಾಯಪುರ ವಾರ್ಡ್‌ಗೆ ಉಪ ಚುನಾವಣೆ ನಡೆದಿತ್ತು. ಆಗ ಎಸ್‌ಡಿಪಿಐನಿಂದ ಸ್ಪರ್ಧಿಸಿದ್ದ ಪಾಷಾ, ಶಾಸಕರ ಬೆಂಬಲಿಗ ಅಭ್ಯರ್ಥಿ ಎದುರು ಪರಾಜಿತನಾಗಿದ್ದ. ಅಂದಿನಿಂದ ಅಖಂಡ ಮೇಲೆ ಜಿದ್ದು ಸಾಧಿಸುತ್ತಿದ್ದ ಎನ್ನಲಾಗಿದೆ. ಇದೊಂದು ಸಂದರ್ಭವನ್ನು ಬಳಸಿಕೊಂಡು ಈ ಗಲಭೆ ಎಬ್ಬಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಸುವರ್ಣ ನ್ಯೂಸ್ ಡಿಬೇಟ್‌ನಲ್ಲಿ ರಾಜಕೀಯ ನಾಯಕರು ಹೇಳೋದೇನು? ಇಲ್ಲಿದೆ ನೋಡಿ..!


 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!