ಗಲಭೆಗೆ ಪಕ್ಕಾ ಪ್ಲಾನ್, ಪಕ್ಕಾ ಸಿದ್ಧತೆ; ಗಲಭೆಗೆ ಪ್ರಚೋದನೆ ಕೊಟ್ಟನಾ ಆ ನಾಯಕ.?

ಗಲಭೆಗೆ ಪಕ್ಕಾ ಪ್ಲಾನ್, ಪಕ್ಕಾ ಸಿದ್ಧತೆ; ಗಲಭೆಗೆ ಪ್ರಚೋದನೆ ಕೊಟ್ಟನಾ ಆ ನಾಯಕ.?

Published : Aug 14, 2020, 09:42 AM IST

ಬೆಂಗಳೂರು ಗಲಭೆಗೆ ಬೆಂಗಳೂರು ನಗರ ಜಿಲ್ಲಾ ಎಸ್‌ಡಿಪಿಐ ಕಾರ್ಯದರ್ಶಿ ಮುಜಾಮಿಲ್ ಪಾಷಾ, 'ಮಾಸ್ಟರ್ ಮೈಂಡ್' ಎನ್ನುವ ಆರೋಪ ಕೇಳಿ ಬಂದಿದೆ. ಕೆಜಿ ಹಳ್ಳಿ ಸಗಾಯಪುರದ ನಿವಾಸಿ ಪಾಷಾ, ರಾಜಕೀಯ ದ್ವೇಷಕ್ಕೆ ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿ ಮೇಲೆ ದಾಳಿ ನಡೆಸಿದ್ಧಾನೆ. 

ಬೆಂಗಳೂರು (ಆ. 14): ಬೆಂಗಳೂರು ಗಲಭೆಗೆ ಬೆಂಗಳೂರು ನಗರ ಜಿಲ್ಲಾ ಎಸ್‌ಡಿಪಿಐ ಕಾರ್ಯದರ್ಶಿ ಮುಜಾಮಿಲ್ ಪಾಷಾ, 'ಮಾಸ್ಟರ್ ಮೈಂಡ್' ಎನ್ನುವ ಆರೋಪ ಕೇಳಿ ಬಂದಿದೆ. ಕೆಜಿ ಹಳ್ಳಿ ಸಗಾಯಪುರದ ನಿವಾಸಿ ಪಾಷಾ, ರಾಜಕೀಯ ದ್ವೇಷಕ್ಕೆ ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿ ಮೇಲೆ ದಾಳಿ ನಡೆಸಿದ್ಧಾನೆ. 

2019 ರ ಮೇ ನಲ್ಲಿ ಬಿಬಿಎಂಪಿ ಸಗಾಯಪುರ ವಾರ್ಡ್‌ಗೆ ಉಪ ಚುನಾವಣೆ ನಡೆದಿತ್ತು. ಆಗ ಎಸ್‌ಡಿಪಿಐನಿಂದ ಸ್ಪರ್ಧಿಸಿದ್ದ ಪಾಷಾ, ಶಾಸಕರ ಬೆಂಬಲಿಗ ಅಭ್ಯರ್ಥಿ ಎದುರು ಪರಾಜಿತನಾಗಿದ್ದ. ಅಂದಿನಿಂದ ಅಖಂಡ ಮೇಲೆ ಜಿದ್ದು ಸಾಧಿಸುತ್ತಿದ್ದ ಎನ್ನಲಾಗಿದೆ. ಇದೊಂದು ಸಂದರ್ಭವನ್ನು ಬಳಸಿಕೊಂಡು ಈ ಗಲಭೆ ಎಬ್ಬಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಸುವರ್ಣ ನ್ಯೂಸ್ ಡಿಬೇಟ್‌ನಲ್ಲಿ ರಾಜಕೀಯ ನಾಯಕರು ಹೇಳೋದೇನು? ಇಲ್ಲಿದೆ ನೋಡಿ..!


 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!