ಗಲಭೆಗೆ ಪಕ್ಕಾ ಪ್ಲಾನ್, ಪಕ್ಕಾ ಸಿದ್ಧತೆ; ಗಲಭೆಗೆ ಪ್ರಚೋದನೆ ಕೊಟ್ಟನಾ ಆ ನಾಯಕ.?

ಗಲಭೆಗೆ ಪಕ್ಕಾ ಪ್ಲಾನ್, ಪಕ್ಕಾ ಸಿದ್ಧತೆ; ಗಲಭೆಗೆ ಪ್ರಚೋದನೆ ಕೊಟ್ಟನಾ ಆ ನಾಯಕ.?

Published : Aug 14, 2020, 09:42 AM IST

ಬೆಂಗಳೂರು ಗಲಭೆಗೆ ಬೆಂಗಳೂರು ನಗರ ಜಿಲ್ಲಾ ಎಸ್‌ಡಿಪಿಐ ಕಾರ್ಯದರ್ಶಿ ಮುಜಾಮಿಲ್ ಪಾಷಾ, 'ಮಾಸ್ಟರ್ ಮೈಂಡ್' ಎನ್ನುವ ಆರೋಪ ಕೇಳಿ ಬಂದಿದೆ. ಕೆಜಿ ಹಳ್ಳಿ ಸಗಾಯಪುರದ ನಿವಾಸಿ ಪಾಷಾ, ರಾಜಕೀಯ ದ್ವೇಷಕ್ಕೆ ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿ ಮೇಲೆ ದಾಳಿ ನಡೆಸಿದ್ಧಾನೆ. 

ಬೆಂಗಳೂರು (ಆ. 14): ಬೆಂಗಳೂರು ಗಲಭೆಗೆ ಬೆಂಗಳೂರು ನಗರ ಜಿಲ್ಲಾ ಎಸ್‌ಡಿಪಿಐ ಕಾರ್ಯದರ್ಶಿ ಮುಜಾಮಿಲ್ ಪಾಷಾ, 'ಮಾಸ್ಟರ್ ಮೈಂಡ್' ಎನ್ನುವ ಆರೋಪ ಕೇಳಿ ಬಂದಿದೆ. ಕೆಜಿ ಹಳ್ಳಿ ಸಗಾಯಪುರದ ನಿವಾಸಿ ಪಾಷಾ, ರಾಜಕೀಯ ದ್ವೇಷಕ್ಕೆ ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿ ಮೇಲೆ ದಾಳಿ ನಡೆಸಿದ್ಧಾನೆ. 

2019 ರ ಮೇ ನಲ್ಲಿ ಬಿಬಿಎಂಪಿ ಸಗಾಯಪುರ ವಾರ್ಡ್‌ಗೆ ಉಪ ಚುನಾವಣೆ ನಡೆದಿತ್ತು. ಆಗ ಎಸ್‌ಡಿಪಿಐನಿಂದ ಸ್ಪರ್ಧಿಸಿದ್ದ ಪಾಷಾ, ಶಾಸಕರ ಬೆಂಬಲಿಗ ಅಭ್ಯರ್ಥಿ ಎದುರು ಪರಾಜಿತನಾಗಿದ್ದ. ಅಂದಿನಿಂದ ಅಖಂಡ ಮೇಲೆ ಜಿದ್ದು ಸಾಧಿಸುತ್ತಿದ್ದ ಎನ್ನಲಾಗಿದೆ. ಇದೊಂದು ಸಂದರ್ಭವನ್ನು ಬಳಸಿಕೊಂಡು ಈ ಗಲಭೆ ಎಬ್ಬಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಸುವರ್ಣ ನ್ಯೂಸ್ ಡಿಬೇಟ್‌ನಲ್ಲಿ ರಾಜಕೀಯ ನಾಯಕರು ಹೇಳೋದೇನು? ಇಲ್ಲಿದೆ ನೋಡಿ..!


 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ