ಬೆಂಗ್ಳೂರು ಗಲಭೆ: ಸಂಪತ್‌ ರಾಜ್, ಜಾಕೀರ್‌ಗೆ ಸಿಸಿಬಿ ಉರುಳು ಬಿಗಿ?

ಬೆಂಗ್ಳೂರು ಗಲಭೆ: ಸಂಪತ್‌ ರಾಜ್, ಜಾಕೀರ್‌ಗೆ ಸಿಸಿಬಿ ಉರುಳು ಬಿಗಿ?

Published : Aug 25, 2020, 10:15 AM IST

ಗಲಭೆ ಕೇಸ್‌ನಲ್ಲಿ ರಾಜಕಾರಣಿಗಳಿಗೆ ಬಿಗಿಯಾಗುತ್ತಿದೆ ಉರುಳು. ಮಾಜಿ ಮೇಯರ್ ಸಂಪತ್ ರಾಜ್, ಕಾರ್ಪೋರೇಟರ್ ಜಾಕೀರ್‌ಗೆ ಸಿಸಿಬಿ ಉರುಳು ಬಿಗಿಯಾಗಿದೆ. ಇಬ್ಬರ ವಿಚಾರಣೆಯನ್ನು ನಡೆಸಿರುವ ಸಿಸಿಬಿ ಟೀಂ, ಹೇಳಿಕೆಯನ್ನೂ ಪಡೆದಿದೆ. ಇಬ್ಬರು ನಾಯಕರ ಮೊಬೈಲ್‌ಗಳನ್ನು ವಶಕ್ಕೆ ಪಡೆದು, FSL ಗೆ ರವಾನಿಸಲಾಗಿದೆ. ಸಂಪತ್‌ ರಾಜ್, ಜಾಕಿರ್‌ಗೆ 4 ಕಂಟಕಗಳು ಎದುರಾಗಿದೆ. ಇದರಿಂದ ತಪ್ಪಿಸಿಕೊಳ್ಳುವುದು ಅಷ್ಟು ಸುಲಭವಾಗಿಲ್ಲ. ಹಾಗಾದರೆ ಆ 4 ಸಂಕಷ್ಟಗಳು ಯಾವುವು? ಇಲ್ಲಿದೆ ಹೆಚ್ಚಿನ ಮಾಹಿತಿ!

ಬೆಂಗಳೂರು (ಆ. 25): ಗಲಭೆ ಕೇಸ್‌ನಲ್ಲಿ ರಾಜಕಾರಣಿಗಳಿಗೆ ಬಿಗಿಯಾಗುತ್ತಿದೆ ಉರುಳು. ಮಾಜಿ ಮೇಯರ್ ಸಂಪತ್ ರಾಜ್, ಕಾರ್ಪೋರೇಟರ್ ಜಾಕೀರ್‌ಗೆ ಸಿಸಿಬಿ ಉರುಳು ಬಿಗಿಯಾಗಿದೆ. ಇಬ್ಬರ ವಿಚಾರಣೆಯನ್ನು ನಡೆಸಿರುವ ಸಿಸಿಬಿ ಟೀಂ, ಹೇಳಿಕೆಯನ್ನೂ ಪಡೆದಿದೆ. ಇಬ್ಬರು ನಾಯಕರ ಮೊಬೈಲ್‌ಗಳನ್ನು ವಶಕ್ಕೆ ಪಡೆದು, FSL ಗೆ ರವಾನಿಸಲಾಗಿದೆ. ಸಂಪತ್‌ ರಾಜ್, ಜಾಕಿರ್‌ಗೆ 4 ಕಂಟಕಗಳು ಎದುರಾಗಿದೆ. ಇದರಿಂದ ತಪ್ಪಿಸಿಕೊಳ್ಳುವುದು ಅಷ್ಟು ಸುಲಭವಾಗಿಲ್ಲ. ಹಾಗಾದರೆ ಆ 4 ಸಂಕಷ್ಟಗಳು ಯಾವುವು? ಇಲ್ಲಿದೆ ಹೆಚ್ಚಿನ ಮಾಹಿತಿ!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!